ಹೋಟೆಲ್ ಕಾರ್ಮಿಕರೆಂದರೆ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹು ಸಂಖ್ಯಾತರಲ್ಲಿ ಪ್ರಮುಖವಾದ ಬಡ ಮತ್ತು ಮಧ್ಯಮ ವರ್ಗದವರ ಒಂದು ಸಮುದಾಯ. ಸಣ್ಣ ಪುಟ್ಟ ಹೋಟೆಲ್ ಕ್ಯಾಂಟೀನ್ ಬೇಕರಿ ಇತ್ಯಾದಿ ವ್ಯಾಪಾರ ಮಾಡಿಕೊಂಡು ತಮ್ಮ ದಿನನಿತ್ಯಕ್ಕೆ ಬೇಕಾಗುವಷ್ಟು ಸಂಪಾದನೆ ಮಾಡಿಕೊಂಡು, ತಮ್ಮ ಸಂಸಾರ ,ತಂದೆ ತಾಯಿಯನ್ನು ಸಾಕಿಕೊಂಡು ಇರುವುದರಲ್ಲಿ ತೃಪ್ತಿಪಟ್ಟುಕೊಂಡು ಅತೀ ಸುಖದಲ್ಲಿ ಇಲ್ಲದಿದ್ದರೂ ಸಹ ತಕ್ಕ ಮಟ್ಟಿನ ಸಂತೋಷ ಜೀವನ ಸಾಗಿಸುತ್ತ ಬದುಕಿನ ದಿನ ದುಡುತ್ತಿರುವ ಈ ವರ್ಗ ಇಂದು […]
Day: May 12, 2021
ಮಕ್ಕಳಿಗೆ ಚಮಚ ಕೊಡಿ ಸಾಕು… ಚಿನ್ನದ ಚಮಚ ಬೇಡ
ಅಂದು ಗೋಪಾಲರಾಯರ ಪಾಲಿಗೆ ವಿಶೇಷ ದಿನವಾಗಿತ್ತು. ಅಂದು ಅವರಿಗೆ 72 ವರ್ಷವಾಗಿತ್ತು. ಬ್ಯಾಂಕಿಗೆ ಓಡೋಡಿ ಹೋಗಿದ್ದರು. ಅಂದು ಅವರ 25 ವರ್ಷದ ಕನಸು ನನಸಾಗುವುದರಲ್ಲಿತ್ತು. ಆ ದಿನಕ್ಕಾಗಿಯೇ ಅವರು 25 ವರ್ಷ ಕಾದಿದ್ದರು. ಸರಕಾರಿ ಶಾಲೆಯೊಂದರಲ್ಲಿ ಅಧ್ಯಾಪಕನಾಗಿ, ನಿವೃತ್ತಿಯ ನಂತರ ಸಮೀಪದ ದೇವಸ್ಥಾನದಲ್ಲಿ ಮೇಲ್ವಿಚಾರಕನಾಗಿ ತಾನು ಸಂಪಾದಿಸಿದ ಹಣದಲ್ಲಿ ಪ್ರತಿ ತಿಂಗಳು ಒಟ್ಟು 25 ವರ್ಷ ಅಂದರೆ 300 ತಿಂಗಳು 4000 ರೂ. ಜಮೆ ಮಾಡಲು ಅದೆಷ್ಟೊ ಕಷ್ಟ ಪಟ್ಟಿದ್ದರು. […]
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ
ಉಡುಪಿ (ಮೇ. 12): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ IEEE ವಿದ್ಯಾರ್ಥಿ ಶಾಖೆಯ ಆಶ್ರಯದಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನ ಸೆಳೆದ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಆರ್ಥಿಕವಾಗಿ ಪ್ರಾಯೋಜಿಸಲ್ಪಟ್ಟ ವಿವಿಧ ಪ್ರಾಜೆಕ್ಟ್ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಶಾಖೆಯ ಅಧ್ಯಕ್ಷರಾದ ಶ್ರೀ ಅಶುತೋಷ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿ […]










