ಗಂಗೊಳ್ಳಿ (ಜೂ, 12): ಬೈಂದೂರು ಶಾಸಕ ಶ್ರೀ. ಬಿ.ಎಂ.ಸುಕುಮಾರ್ ಶೆಟ್ಟಿ ಗಂಗೊಳ್ಳಿ ಗ್ರಾಮಕ್ಕೆ ಗ ಭೇಟಿ ನೀಡಿ ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.10 ರಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ […]
Day: June 12, 2021
ಜೆಸಿಐ ಕುಂದಾಪುರ ಸಿಟಿ : 46 ನೇ ದಿನದ ಅನ್ನದಾಸೋಹ ಕಾರ್ಯಕ್ರಮ
ಕುಂದಾಪುರ (ಜೂ, 12): ಕೋವಿಡ್ 19 ಲಾಕ್ ಡೌನ್ ಸಂದರ್ಭದಲ್ಲಿ ಸತತ 46 ದಿನಗಳಿಂದ ಕುಂದಾಪುರ ಪರಿಸರದಲ್ಲಿನ ಸುಮಾರು 230 ಕ್ಕಿಂತಲೂ ಹೆಚ್ಚು ವೃದ್ದರಿಗೆ, ಕೂಲಿ ಕಾರ್ಮಿಕರಿಗೆ, ವಿವಿಧ ಕಚೇರಿಗಳಲ್ಲಿ ಕೆಲಸ ಮಾಡುವರಿಗೆ, ಆಸ್ಪತ್ರೆಯಲ್ಲಿನ ರೋಗಿಗಳಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜೂನ್ 12 ರಂದು ನಡೆದ 46 ನೇ ದಿನದ ಅನ್ನದಾಸೋಹ ಕಾರ್ಯಕ್ರಮದಲ್ಲಿ ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷ ವಿಜಯ ಭಂಡಾರಿ, ಸ್ಥಾಪಕಾಧ್ಯಕ್ಷ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ […]
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಲಸಿಕಾ ಅಭಿಯಾನ
ಚಿತ್ರದುರ್ಗ (ಜೂ, 11) : ಕರೋನ ಮಹಾಮಾರಿ ಎರಡನೇ ಅಲೆ ತಡೆಗಟ್ಟುವ ಸಲುವಾಗಿ ಚಿತ್ರದುರ್ಗ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲೆ ಯಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲಾಗಿತ್ತಿದ್ದು, ನಗರದಲ್ಲಿ ವ್ಯಾಕ್ಸಿನ್ ಸಹಾಯವಾಣಿ Vaccine Helpline 24*7 ನ್ನು ನಿರ್ದೇಶಕರಾದ ಶ್ರೀ ಯು ಸಿ ಗಿರೀಶ್ ನೇತೃತ್ವದಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಸಾರ್ವಜನಿಕರಿಗೆ ಕೋವಿಡ್ -19 ಲಸಿಕಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುತ್ತಾ, ಲಸಿಕಾ […]










