ಉಪ್ಪುಂದ (ಜೂ, 17): ದುಡಿಮೆಯ ಒಂದು ಪಾಲು ಸಮಾಜಸೇವೆಗೆ ಮೀಸಲಾಗಿಡುವುದರ ಜೊತೆಗೆ ಸಮಾಜ ಸೇವೆಯೊಳಗಿನ ಸಂತೃಪ್ತಿಯಿಂದ ನಾವು ಪ್ರತಿಯೊಬ್ಬರಲ್ಲೂ ದೈವತ್ವವನ್ನು ನೋಡಬಹುದು ಎಂದು ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು, ಮ್ಯಾನೇಜಿಂಗ್ ಡೈರೆಕ್ಟರ್ ಕೊಡುಗೈ ದಾನಿ ಶ್ರೀ ಗೋವಿಂದ ಬಾಬು ಪೂಜಾರಿ ಹೇಳಿದರು. ಅವರು ಜೂನ್ 17ರಂದು ಉಪ್ಪುಂದದ ಅಂಬಾಗಿಲಿನಲ್ಲಿರುವ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ವರಲಕ್ಷ್ಮೀ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸದಸ್ಯರಿಗೆ ದಿನಸಿ […]
Day: June 17, 2021
ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ). ಉಪ್ಪುಂದ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸೆಗೆ ನೆರವು
Views: 490
ಉಪ್ಪುಂದ (ಜೂ, 17): ಕಳೆದ ಆರು ತಿಂಗಳುಗಳಿಂದ ಎರಡು ಕಿಡ್ನಿಗಳು ವೈಫಲ್ಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾವುಂದ ಬಡಾಕೆರೆ ಗ್ರಾಮದ 12 ವರ್ಷ ಪ್ರಾಯದ ಯುವಕ ಧನುಷ್ ಪೂಜಾರಿ ಯವರ ವೈದ್ಯಕೀಯ ಚಿಕಿತ್ಸೆಗೆ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್, ಉದ್ಯಮಿ ಹಾಗೂ ಕೊಡುಗೈದಾನಿಗಳಾದ ಶ್ರೀ ಗೋವಿಂದ ಬಾಬು ಪೂಜಾರಿ ಯವರು ತಮ್ಮ ಟ್ರಸ್ಟ್ ವತಿಯಿಂದ ಸಹಾಯಧನವನ್ನು ಯುವಕನ ಚಿಕ್ಕಪ್ಪ […]










