ಅಂಪಾರು (ಜೂ, 22): ಉಡುಪಿ ಜಿಲ್ಲೆಯ ಸಕ್ಷಮ ಸಂಸ್ಥೆಯಿಂದ ಅಂಪಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಜೂನ್,22 ರಂದು ಅಂಪಾರು ಗ್ರಾಮ ಪಂಚಾಯತ್ ಕೇಂದ್ರದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಸಕ್ಷಮ ಸಂಸ್ಥೆಯ ಶ್ರೀ ನಿತೇಶ್ ಮಲ್ಪೆ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಅಂಪಾರು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, VRW ಸುಜಾತ ಶೆಟ್ಟಿ, ಹಾಗೂ […]
Day: June 22, 2021
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ : ಸಿ.ಇ.ಟಿ. ಪರೀಕ್ಷೆಯ ಅರ್ಜಿ ಸಲ್ಲಿಸಲು ಸಹಾಯ ಕೇಂದ್ರ
ಉಡುಪಿ (ಜೂ, 22): ಕರ್ನಾಟಕದಲ್ಲಿ ವೃತ್ತಿ ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿ.ಇ.ಟಿ.- 2021 ರ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು 15 ಜೂನ್ 2021ರಿಂದ ಪ್ರಾರಂಭವಾಗಿದ್ದು 10 ಜುಲೈ 2021ರ ವರೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಬಾರಿಯೂ ಈ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಜಾರಿ ಇರುವ ಕರೋನಾ ನಿಯಂತ್ರಣ ಮಾರ್ಗಸೂಚಿಯ ಅನ್ವಯ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ […]
ವಂಡ್ಸೆ : ಶಾಸಕರ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆ
ವಂಡ್ಸೆ (ಜೂ, 22): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಯೋಗಾಸನ ಅತ್ಯವಶ್ಯಕ. ಆ ನಿಟ್ಟಿನಲ್ಲಿ ಜೂನ್, 21 ರಂದು ಜಗತ್ತಿನ ವಿವಿಧ ಭಾಗಗಳಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತದೆ. ನಮ್ಮ ರಾಜ್ಯದ ವಿವಿಧ ಭಾಗಗಳಲ್ಲೂ ವಿಶ್ವ ಯೋಗ ದಿನಾಚರಣೆ ಆಚರಿಸಿದ್ದು, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ತಮ್ಮ ನೆಂಪುವಿನಲ್ಲಿರುವ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುವುದರ ಮೂಲಕ ಯೋಗಾಸನದ ಮಹತ್ವವನ್ನು ತಿಳಿಸಿದರು. ಈ […]
ಶ್ರೀ ವರಲಕ್ಷ್ಮೀ ಚಾರಿಟೇಬಲ್ (ರಿ) ಉಪ್ಪುಂದ : ಜೂನ್, 26 ರಂದು ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ ಕಾರ್ಯಕ್ರಮ
ಉಪ್ಪುಂದ (ಜೂನ್, 22): ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ಸರಿಸುಮಾರು ಆರು ಸಾವಿರಕ್ಕೂ ಮಿಕ್ಕಿ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ನ್ನು ವಿತರಿಸಿರುವ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಜನ್ಮದಿನದ ಶುಭ ಸಂದರ್ಭದಲ್ಲಿ ಉಪ್ಪುಂದದ ಕಾಸನಾಡಿ ಗ್ರಾಮದ ವಿಜಯ ರಮೇಶ್ ಪೂಜಾರಿಯವರಿಗೆ ಟ್ರಸ್ಟ್ ವತಿಯಿಂದ ನೀಡಲಾಗುವ ನೂತನ ಗ್ರಹ ‘ಶ್ರೀ ವರಲಕ್ಷ್ಮೀ ನಿಲಯ’ ದ ಪ್ರವೇಶೋತ್ಸವ ಹಾಗೂ ಹಸ್ತಾಂತರ ಕಾರ್ಯಕ್ರಮ ಜೂನ್, 26 ರ ಶನಿವಾರದಂದು ಉಪ್ಪುಂದದ ಕಾಸನಾಡಿಯಲ್ಲಿ ಜರುಗಲಿದೆ. […]










