ಬ್ರಹ್ಮಾವರ (ಜೂ, 24): ಕರ್ನಾಟಕ ಸರಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ ಸಿ ವಿತರಣಾ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನಾ ಸಮಾರಂಭ ಜೂನ್, 23 ರಂದು ಕಾಲೇಜಿನ ರೂಸಾ ಸಭಾಂಗಣದಲ್ಲಿ ನಡೆಯಿತು. ಕಾಲೇಜು […]
Day: June 24, 2021
ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೋಟೇಶ್ವರ : ಅಶಕ್ತ ಕುಟುಂಬಕ್ಕೆ ನೂತನ ಗ್ರಹ ನಿರ್ಮಾಣ
Views: 466
ಕೋಟೇಶ್ವರ (ಜೂ,23) ವಿಶ್ವಹಿಂದೂ ಪರಿಷತ್ ಬಜರಂಗದಳ ಕೋಟೇಶ್ವರದ ಕಾರ್ಯಕರ್ತರು ಲಾಕ್ಡೌನ್ ದಿನಗಳಲ್ಲಿ ತಮ್ಮ ಸಮಯ ವ್ಯರ್ಥ ಮಾಡದೇ ಸಮಾಜದ ಅಶಕ್ತರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.ಅದಕ್ಕೆ ಉದಾಹರಣೆ ಎನ್ನುವಂತೆ ಕೋಟೇಶ್ವರ ಪರಿಸರದ ಬೇಬಿ ಎನ್ನುವ ಮಹಿಳೆಯ ತೀರ ಅಶಕ್ತ ಕುಟುಂಬದ ಮನೆ ದು:ಸ್ಥಿತಿಯನ್ನು ಕಂಡು ಅದನ್ನು ಸಂಪೂರ್ಣ ದುರಸ್ಥಿ ಮಾಡಿಸಿ ವಿನೂತನವಾಗಿ ನಿರ್ಮಿಸಿ ಕೊಟ್ಟಿರುತ್ತಾರೆ .ಇವರ ಈ ಸೇವಾ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಮಾಜಿ ಶಾಸಕ ವೈ.ಎಸ್.ವಿ. ದತ್ತ ರವರ 68 ನೆಯ ಜನ್ಮದಿನದ ಪ್ರಯುಕ್ತ ಪೌರಕಾರ್ಮಿಕರಿಗೆ ಫಲಹಾರ ವಿತರಣೆ
Views: 463
ಬೆಂಗಳೂರು (ಜೂ, 24): ಕರ್ನಾಟಕ ರಾಜ್ಯ ಕಂಡ ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜಕಾರಣಿಗಳಲ್ಲಿ ಪ್ರಮುಖರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಾಜಿ ಶಾಸಕರಾದ ವೈ.ಎಸ್.ವಿ. ದತ್ತ ರವರು ತಮ್ಮ 68 ನೇ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ನಿವಾಸದಲ್ಲಿ ಪೌರಕಾರ್ಮಿಕರಿಗೆ ಫಲಹಾರ ವಿತರಿಸಿದರು.