ನಾ ನಿನಗೆ ಮತ್ತೆ ನೆನಪಾದರೆ….? ನಿನ್ನೊಳಗೆ ನಾ ಕಳೆದು ಹೋದೆಕಾಣೆಯಾದವರ ಪಟ್ಟಿಯಲ್ಲಿಮರೆಯದೆ ಸೇರಿಸಿಕೋ ನನ್ನನ್ನು ಯಾರಾದರೂ ನಿನ್ನಲ್ಲಿ ವಿಳಾಸ ಹುಡುಕುವಳು ಬಂದರೆ ಕೊಟ್ಟುಬಿಡು ನನ್ನ ಕೇರಾಫ್ ಅಡ್ರೆಸ್ವಿರಸ ಮರೆತು ನನ್ನ ಹೃದಯಕೊಂದು ಸ್ವತಂತ್ರ ಕೊಟ್ಟುಬಿಡು ಪಾಪ ಬದುಕಲಿ ಬಿಡು, ಬಡ ಜೀವಮನಸು ಮಲ್ಲಿಗೆ ….ಗೊತ್ತಾಯಿತು ಬಿಡು!ನೀ ಯಾರದೋ ಸುಖದ ಅಮಲಿನಲ್ಲಿ ತೇಲಾಡುವ ಮಾದಕ ಪರಿಮಳದ ಕೆಂಡ ಸಂಪಿಗೆ ಮತ್ತೆ ನೆನಪಾದರೆ ಕೊಟ್ಟು ಬಿಡು ಒಂದು ತಪ್ಪಿದ ಕರೆಯಾದರು…ಬಂದು ಬಿಡುವೆ ನಿನ್ನ […]
Day: June 25, 2021
ಮೂಡ್ಲಕಟ್ಟೆ ಎಂ ಐ ಟಿ : ರಾಜ್ಯಮಟ್ಟದ ಸಾಂಸ್ಕೃತಿಕ ಉತ್ಸವ
ಕುಂದಾಪುರ (ಜೂ, 25): ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯ ದ್ರಷ್ಟಿಯಿಂದ ಆರಂಭಿಸಿದ “ಅಪ್ನಾ-ಸಪ್ನಾ” ಸಂಘಟನೆಯ ಆಶ್ರಯದಲ್ಲಿ ರಾಜ್ಯದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಸಾವಿಶ್ಕಾರ್ ಎಂಬ ಈ ಸಾಂಸ್ಕೃತಿಕ ಉತ್ಸವದಲ್ಲಿ 21ಕ್ಕೂ ಹೆಚ್ಚೂ ವಿವಿಧ ರೀತಿಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯಮಟ್ಟದ ಸಾಂಸ್ಕೃತಿಕ ಉತ್ಸವ ಸಾವಿಶ್ಕಾರ್ 2.0 ಇದರ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಂಬಿಕಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿನಾಯಕ […]
ವಂಡ್ಸೆ : ಶಾಸಕರ ನಿವಾಸದಲ್ಲಿ ಶ್ಯಾಮಪ್ರಸಾದ್ ಮುಖರ್ಜಿಯವರ ನುಡಿ ನಮನ ಕಾರ್ಯಕ್ರಮ
ವಂಡ್ಸೆ (ಜೂ, 24) : ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಗೆ ಅಡ್ಡಿಯಾದ ಆರ್ಟಿಕಲ್ 370 ಬಗ್ಗೆ ಮೊದಲು ಧ್ವನಿ ಎತ್ತಿದವರು ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರು. ಇವರ ಪ್ರಯತ್ನದ ಫಲವಾಗಿ ಜನಸಂಘದ ರಚನೆಯಾಯಿತು. ಇವರು ಬಿತ್ತಿದ ರಾಷ್ಟ್ರೀಯತೆ ಮತ್ತು ಭಾರತೀಯತೆಯ ಗುಣಗಳಿಂದಾಗಿ ಇಂದು ನಮ್ಮ ಬಿಜೆಪಿ ಪಕ್ಷ ವಿಶ್ವದ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಉದಾತ್ತ ಕಾರಣಗಳಿಗಾಗಿ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿಯವರು ಎಂದೆಂದಿಗೂ […]










