ಜಡ್ಕಲ್ (ಜೂನ್, 26) : ಪ್ರಾದೇಶಿಕ ಅರಣ್ಯ ಉಪ ವಿಭಾಗ ಕುಂದಾಪುರ ಹಾಗೂ ಗ್ರಾಮ ಅರಣ್ಯಸಮಿತಿ ಜಡ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಜೂನ್ ,25 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಯಲ್ಲಿ ನಡೆಯಿತು. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವನಜಾಕ್ಷಿ ಶೆಟ್ಟಿ, ಗಿಡ ನೆಡುವುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ […]
Day: June 26, 2021
ಅದ್ಯಾವ ಸೀಮೆಯ ಮಾಯಗಾತಿ ನೀನು..!
ಅದ್ಯಾವ ಸೀಮೆಯ ಮಾಯಗಾತಿ ನೀನು..ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ..ಸುಮ್ಮನಿರಲು ಈ ಹೃದಯ ಬಿಡಬೇಕಲ್ಲ.. ಅರೇ ! ಇದೇನು ನಿನ್ನ ಹುಚ್ಚಾಟ ಅನ್ನುವುದು ನೀನುನೀನಿಲ್ಲದೆ ಬದುಕೆನು ನಾನು..ನನಗೆ ನೀನೆ ವ್ಯಾಕ್ಸಿನ್ನು… ಬಿಸಿರಕ್ತ ಹರಿಯುವ ಈ ದೇಹಕ್ಕೆ ..ಅಣು ಕಣದಿ ನಿನ್ನದೆ ಛಾಯೆ..ಈ ನನ್ನ ಬದುಕೆಲ್ಲಾ ನಿನ್ನದೆಯಾ ಮಾಯೆ. ನಿನ್ನ ಪ್ರೀತಿ ಸಂಜೆಯಲಿ ಗುಂಯ್ಗುಡುವ ಸೊಳ್ಳೆಯಂತೆ..ಮಧ್ಯರಾತ್ರಿ ಕಚ್ಚುವ ತಿಗಣೆಯಂತೆಮುಂಜಾನೆಯಲ್ಲಿ ಮುದುಡುವ ಚಳಿಯಂತೆ..ಮಧ್ಯಾಹ್ನದಲ್ಲಿ ನೆತ್ತಿ ಸುಡುವ ಬಿಸಿಲಂತೆ.ಅದಕ್ಕೆ ನಾ ಹೇಳುವೆ ನೀ ನನ್ನಲೊವಿನವಳು..ಮುದ್ದು ಲವ್ ಯೂ…. […]
ಕೋಟ: ಗೀತಾನಂದ ಫೌಂಡೇಶನ್( ರಿ) ಮತ್ತು ಜನತಾ ಸಂಸ್ಥೆ ವತಿಯಿಂದ “ಸೃಷ್ಠಿ” ಸಸಿಗಳನ್ನು ನೆಟ್ಟು ಪೋಷಿಸುವ ವಿನೂತನ ಕಾರ್ಯಕ್ರಮ
ಕೋಟ (ಜೂ, 25): ಸಾಮಾಜಿಕ,ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಕೊಡುಗೈದಾನಿ ,ಉದ್ಯಮಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಆನಂದ .ಸಿ.ಕುಂದರ್ ರವರ ಸಂಚಾಲಕತ್ವದ ಗೀತಾನಂದ ಫೌಂಡೇಶನ್( ರಿ) ಮತ್ತು ಜನತಾ ಸಂಸ್ಥೆ ಜಂಟಿಯಾಗಿ “ಸೃಷ್ಠಿ” ಸಸಿಗಳನ್ನು ನೆಟ್ಟು ಪೋಷಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಪ್ರತಿ ವರುಷದಂತೆ ಈ ವರ್ಷವೂ ಸಹ ಸುಮಾರು 6000 ಗಿಡಗಳನ್ನು “ಸೃಷ್ಠಿ”ಕಾರ್ಯಕ್ರಮದಡಿಯಲ್ಲಿ ವಿತರಿಸುವ ಸಲುವಾಗಿ ಸಸಿಗಳನ್ನು ಸಂಗ್ರಹಿಸಲಾಗಿದೆ. ತಾರೆ, ಕುಂಟು ನೆರಳೆ, […]
ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರಿಸುವ ಮೂಲಕ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡ ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜೂ, 26): ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ಸಹಸ್ರಾರು ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ವಿತರಿಸಿರುವ ಕೊಡುಗೈದಾನಿ, ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಜೂನ್ ,26 ರಂದು ತಮ್ಮ 44 ನೇ ಜನ್ಮದಿನದ ಶುಭ ಸಂದರ್ಭದಲ್ಲಿ ಉಪ್ಪುಂದದ ಕಾಸನಾಡಿ ಗ್ರಾಮದ ವಿಜಯ ರಮೇಶ್ ಪೂಜಾರಿಯವರಿಗೆ ನೂತನ ಮನೆ ಶ್ರೀ ವರಲಕ್ಷ್ಮಿ ನಿಲಯ ” ಗ್ರಹಪ್ರವೇಶ ನೆರವೇರಿಸಿ, ಮನೆಯ ಕೀ ಯನ್ನು ಹಸ್ತಾಂತರ ಮಾಡುವುದರ ಮೂಲಕ ತಮ್ಮ ಜನ್ಮ […]










