ಕೋಟೇಶ್ವರ(ಜೂ, 27) : ದೇಶಿಯ ಗೋ ತಳಿಗಳ ರಕ್ಷಣೆ ಹಾಗೂ ಪಂಚಗವ್ಯ ಉತ್ಪನ್ನಗಳ ಮಹತ್ವವನ್ನು ಸಾರುತ್ತಿರುವ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಕಪಿಲೆ ಗೋ ಸಮ್ರದ್ದಿ ಟ್ರಸ್ಟ್ ನ ಗೋಶಾಲೆಗೆ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ರೋಟರಿ ಸಹಾಯಕ ಗವರ್ನರ್ ಡಾ|ನಾಗಭೂಷಣ ಉಡುಪ ತಮ್ಮ ಧರ್ಮಪತ್ನಿ ಡಾ| ಶರ್ಮದಾ ರೊಂದಿಗೆ ಜೂನ್, 26 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಪಿಲೆ ಗೋ ಸಮ್ರದ್ದಿ ಟ್ರಸ್ಟ್ ನ ಪ್ರವರ್ತಕರಾದ […]
Day: June 30, 2021
ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯಹೊಂದಿ, ಅನ್ಯ ಜಿಲ್ಲೆ / ರಾಜ್ಯದಲ್ಲಿ ವ್ಯಾಸಂಗ ನಡೆಸುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ
Views: 437
ಉಡುಪಿ (ಜೂ, 29) : ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯ ಹೊಂದಿ ಇತರ ಜಿಲ್ಲೆ / ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾವು ವಾಸ್ತವ್ಯ ಹೊಂದಿರುವ ಉಡುಪಿ ಜಿಲ್ಲೆಯಲ್ಲಿಯೇ ಕರೋನಾ ಲಸಿಕಾಕರಣವನ್ನು ನಡೆಸಲು ಉಡುಪಿ ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಸಂಗ್ರಹಿಸುವುದು ಅವಶ್ಯಕವಾಗಿದ್ದು, ಕೋವಿಡ್-19 ಲಸಿಕೆಯನ್ನು ಪಡೆಯಲಿಚ್ಚಿಸುವ ಉಡುಪಿ ಜಿಲ್ಲೆಯಲ್ಲಿ ವಾಸ್ತವ್ಯಹೊಂದಿ, ಅನ್ಯ ಜಿಲ್ಲೆ / ರಾಜ್ಯದಲ್ಲಿ ವ್ಯಾಸಂಗ ನಡೆಸುತ್ತಿರುವ 18 ವರ್ಷ […]










