ಹೆಮ್ಮಾಡಿ (ಜು, 25): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದ ಸಂಘದ ಸದಸ್ಯರಿಗೆ ರೂ,9 ಲಕ್ಷಕ್ಕೂ ಹೆಚ್ಚಿನ ಲಾಭಾಂಶದ ಮೊತ್ತವನ್ನು ವಿತರಣೆ ಮಾಡಲಾಯಿತು. ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಲಾಭಾಂಶ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಎಂ ಜೆ. ಬೇಬಿರವರು ವಹಿಸಿದ್ದರು. ಯೋಜನೆಯ ತಾಲೂಕು ಲೆಕ್ಕಪರಿಶೋಧಕರಾದ ರಾಘವೇಂದ್ರರವರು ಸದಸ್ಯರಿಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ರಾಮ […]
Day: July 25, 2021
ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆ
ಮುಸ್ಲಿಂ ಸಮುದಾಯ ಆಚರಿಸುವ ಹಬ್ಬಗಳಲ್ಲಿ ರಂಜಾನ್ ಮತ್ತು ಬಕ್ರೀದ್ ಪ್ರಮುಖವಾದುದು. ರಂಜಾನ್, ಮುಸ್ಲಿಂ ಸಮುದಾಯ ತಮ್ಮ ಬದುಕಿನಲ್ಲಿ ಅನುಸರಿಸಬೇಕಾದ 5 ಪ್ರಮುಖ ತತ್ವಗಳಲ್ಲಿ ಒಂದಾದರೆ, ಬಕ್ರೀದ್ ತ್ಯಾಗದ ಪ್ರತೀಕವಾಗಿ ಆಚರಿಸಲಾಗುತ್ತದೆ. ಬಕ್ರೀದ್ ನ್ನು ಈದ್-ಉಲ್-ಅದಾ ಎಂದು ಸಹ ಕರೆಯುತ್ತಾರೆ. ಈದ್-ಉಲ್-ಅದಾ(ಬಕ್ರೀದ್) ಇದರ ಹಿಂದೆ ಒಂದು ರೋಚಕ ಇತಿಹಾಸವೇ ಇದೆ. ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹು ಯಾರನ್ನು ಹೆಚ್ಚು ಪ್ರೀತಿಸುತ್ತಾನೋ ಅಂತಹ ವ್ಯಕ್ತಿಗಳಿಗೆ ಕಷ್ಟ ಕೊಟ್ಟು ಅವರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಾನೆ […]
ನಾಳೆಯಿಂದ ಪದವಿ ಕಾಲೇಜು ಆರಂಭ
ಉಡುಪಿ (ಜು, 25): ರಾಜ್ಯದಾದ್ಯಂತ ಜುಲೈ26ರ ಸೋಮವಾರದಿಂದ ಪದವಿ, ಸ್ನಾತಕೋತ್ತರ, ಹಾಗೂ ಎಂಜಿನಿಯರಿಂಗ್ ಪದವಿ ಭೌತಿಕ ತರಗತಿಗಳು ಆರಂಭಗೊಳ್ಳಲಿದೆ. ಕೋವಿಡ್ ಕಾರಣದಿಂದಾಗಿ ಆನ್ಲೈನ್ ತರಗತಿಯ ನಡೆಸುತ್ತಿದ್ದ ಕಾಲೇಜುಗಳು ಭೌತಿಕ ತರಗತಿ ನಡೆಸಲು ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ ನಡೆಸಿವೆ. ವಿದ್ಯಾರ್ಥಿಗಳಿಗೆ ತರಗತಿಗಳು ಆಫ್ಲೈನ್ ಮತ್ತು ಆನ್ಲೈನ್ ಸೇರಿದಂತೆ ಎರಡೂ ಮಾದರಿಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಮೇರೆಗೆ ತರಗತಿಗಳಲ್ಲಿ ಪಾಲ್ಗೊಳ್ಳ ಬಹುದಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತರಗತಿಗಳನ್ನು ನಡೆಸಲು ಸರ್ಕಾರ […]