ಗಂಗೊಳ್ಳಿ (ಜು, 29) : ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ವೈವಿಧ್ಯಮಯ ಬರಹಗಳ ಮೂಲಕ ಪರಿಚಿತರಾಗಿರುವ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಪುಸ್ತಕಕ್ಕೆ ತುಮಕೂರಿನ ಪ್ರತಿಷ್ಠಿತ ಸಂಸ್ಥೆ ಗುರುಕುಲ ಕಲಾ ಪ್ರತಿಷ್ಠಾನ(ರಿ)ದ ವತಿಯಿಂದ ಕೊಡಮಾಡುವ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ. ವೈವಿಧ್ಯಮಯವಾದ ಪ್ರೇರಣಾತ್ಮಕ ಅಂಕಣ ಬರಹಗಳನ್ನು ಒಳಗೊಂಡಿರುವ ಈ ಕೃತಿ […]
Day: July 29, 2021
ಕುಡಿ – ನುಡಿ
ಎಲ್ಲಾ ಹೆಂಗಳೆಯರು ನನ್ನನ್ನು ಮೆಚ್ಚಿದ್ದೆ, ಮೆಚ್ಚಿದ್ದು ನಾ ಅವರಿಗೆ ಅಣ್ಣಾ ನಂತೆ…..ಅದಕ್ಕೆ ಕಾರಣ ಕೇಳಿದರೆ …..ನಾ ಕುಡಿಯುದಿಲ್ಲವಂತೆ…….!!! ✍️ಈಶ್ವರ ಸಿ ನಾವುಂದ.
ಮೊಗವೀರ ಯುವ ಸಂಘಟನೆ (ರಿ). ಉಡುಪಿ ಜಿಲ್ಲೆ : ಕೋಟೇಶ್ವರ ಘಟಕದ ನೂತನ ಕಾರ್ಯದರ್ಶಿಯಾಗಿ ಪುಂಡಲೀಕ ಮೊಗವೀರ ತೆಕ್ಕಟ್ಟೆ ಆಯ್ಕೆ
ಕೋಟೇಶ್ವರ (ಜು, 29) : ಮೊಗವೀರ ಯುವ ಸಂಘಟನೆ(ರಿ). ಉಡುಪಿ ಜಿಲ್ಲೆ ಇದರ ಕೋಟೇಶ್ವರ ಘಟಕದ 2021- 2023ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ, 25 ರಂದು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಕಛೇರಿಯಲ್ಲಿ ನಡೆದಿದ್ದು ಮುಂದಿನ ಎರಡು ವರ್ಷಗಳ ಅವಧಿಗೆ ಕಾರ್ಯದರ್ಶಿಯಾಗಿ ಪುಂಡಲೀಕ ಮೊಗವೀರ ತೆಕ್ಕಟ್ಟೆ ಆಯ್ಕೆಯಾಗಿದ್ದಾರೆ. ಹಲವು ಸ್ವಯಂ ಸೇವಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಪುಂಡಲೀಕರವರು ರಕ್ತದಾನ, ಅಶಕ್ತರಿಗೆ ನೆರವು, ಲಾಕ್ಡೌನ್ ಸಂದರ್ಭದಲ್ಲಿನ […]
ಮೊಗವೀರ ಯುವ ಸಂಘಟನೆ (ರಿ). ಉಡುಪಿ ಜಿಲ್ಲೆ : ಕೋಟೇಶ್ವರ ಘಟಕದ 2021- 2023ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಕೋಟೇಶ್ವರ (ಜು, 29) : ರಾಜ್ಯ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ). ಉಡುಪಿ ಜಿಲ್ಲೆ ಇದರ ಕೋಟೇಶ್ವರ ಘಟಕದ 2021- 2023 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ,25 ರಂದು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಕಛೇರಿಯಲ್ಲಿ ನಡೆಯಿತು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸುನೀಲ್. ಜಿ. ನಾಯ್ಕ್ ಚಾತ್ರಬೆಟ್ಟು, ಗೌರವಾಧ್ಯಧ್ಯಕ್ಷರಾಗಿ ಸೌರಭ ರಾಜೀವ ಮರಕಾಲ ಬೀಜಾಡಿ, ಕಾರ್ಯದರ್ಶಿಯಾಗಿ ಪುಂಡಲೀಕ ಮೊಗವೀರ ತೆಕ್ಕಟ್ಟೆ, […]










