ಹಳ್ಳಿಹೊಳೆ (ಆ, 2) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯದ ಹಳ್ಳಿಹೊಳೆ ಒಕ್ಕೂಟದ ಸಂಘದ ಸದಸ್ಯರಿಗೆ ಸುಮಾರು 7.59 ಲಕ್ಷಕ್ಕೂ ಹೆಚ್ಚು ಲಾಭಾಂಶ ಮೊತ್ತವನ್ನು ಆಗಸ್ಟ್ 01ರಂದು ವಿತರಣೆ ಮಾಡಲಾಯಿತು. ಲಾಭಾಂಶ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶಂಕರ್ ನಾಯ್ಕ ರವರು ವಹಿಸಿದ್ದರು. ವಲಯದ ಮೇಲ್ವಿಚಾರಕರಾದ ಶ್ರೀ ರಾಮ. ಎನ್ ರವರು ಸದಸ್ಯರಿಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ಕೃಷ್ಣ […]
Day: August 2, 2021
ಮೀನುಗಾರರನ್ನು ಕರೋನ ಲಸಿಕೆಯ ಆದ್ಯತೆಯ ಪಟ್ಟಿಯಲ್ಲಿ ಸೇರಿಸಬೇಕು
ಕರೋನಾ ಲಾಕ್ಡೌನಿನ ಕಳೆದೆರಡು ಅವಧಿಯಲ್ಲಿ ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಂಡು, ಸರಕಾರದ ಪ್ಯಾಕೇಜುಗಳು ಸರಿಯಾಗಿ ಸಿಗದೆ ಬದುಕು ಸಾಗಿಸಿದ ಮೀನುಗಾರರು ಮತ್ತೆ ಕಡಲಿಗೆ ಇಳಿಯಲು ಸಜ್ಜಾಗುತ್ತಿದ್ದಾರೆ. ಕರೋನಾ ಮೂರನೆ ಅಲೆಯ ಭಯದ ನಡುವೆ ಹೊಟ್ಟೆಪಾಡಿಗಾಗಿ ಅಗಸ್ಟ್ ತಿಂಗಳ ಎರಡನೇ ವಾರದಲ್ಲಿ ಸರ್ಕಾರದ ನಿಯಮದಂತೆ ಮೀನು ಹಿಡಿಯಲು ಹೊರಡುತ್ತಿರುವ ಬಹುತೇಕ ಮೀನುಗಾರರಿಗೆ ಕರೋನಾ ಲಸಿಕೆ ಇನ್ನೂ ಲಭ್ಯವಾಗಿಲ್ಲ. ಕರೋನಾ ಲಸಿಕಾಕರಣ ನಿಧಾನ ಗತಿಯಲ್ಲಿ ಸಾಗುತ್ತಿರುವುದರ ಜೊತೆಗೆ ಸರ್ಕಾರ ಮೀನುಗಾರರನ್ನು ಕರೋನ ಲಸಿಕೆಯ […]
ಗುರುಕುಲ ಸೇವಾ ರತ್ನ ಪ್ರಶಸ್ತಿಗೆ ಡಾ. ಪಿ. ಎಮ್. ಭೋಜೆ ಆಯ್ಕೆ
ಬೆಳಗಾವಿ (ಆ, 2) : ಜಿಲ್ಲೆಯ ಸದಗಾಲ ಗ್ರಾಮದ ಡಾ| ಪ್ರಕಾಶ ಎಮ್. ಭೋಜೆಯವರು ಒರ್ವಸೃಜನಶೀಲ ಶಿಕ್ಷಕರು, ಸಾಹಿತಿ, ಹಾಗೂ ಲೇಖಕರಾಗಿದ್ದಾರೆ. ಇವರು ತಮ್ಮ ಶಿಕ್ಷಣ ಜೊತೆಗೆ ಬಡ ಮಕ್ಕಳಿಗೆ ಉಚಿತ ಪಾಠ ಬೋಧನೆ ಮಾಡಿ ಜ್ಞಾನ ದಾಸೋಹಿಯಾಗಿ ಪ್ರೇರಣೆರಾಗಿದ್ದಾರೆ. ಇವರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಸಮಾಜ ಸೇವೆಯಲ್ಲಿನ ಗಣನೀಯ ಸೇವೆ ಹಾಗೂ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ರಾಜ್ಯ ಗುರುಕುಲ ಸಾಹಿತ್ಯ ಸಮ್ಮೇಳನದಲ್ಲಿ ಗುರುಕುಲ […]