ಯಾವುದೇ ಪ್ರತಿಫಲ ಬಯಸದೆ ನಿಸ್ವಾರ್ಥತೆಯಿಂದ ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸುಗಳು ಅತೀ ವಿರಳ. ಜನಸೇವೆಯೇ ಜನಾರ್ದನ ಸೇವೆ ಎಂಬ ಮಾತಿನಂತೆ ಸಮಾಜಸೇವೆಯನ್ನು ದೇವರ ಪೂಜೆಯಷ್ಟೇ ಪವಿತ್ರವಾದ ಕಾರ್ಯ ಎಂದು ಭಾವಿಸಿ ಸಮಾಜ ಸೇವೆಯಯನ್ನು ನಿಸ್ವಾರ್ಥತೆಯಿಂದ ಆತ್ಮ ಸಂತ್ರಪ್ತಿಗಾಗಿ ಮಾಡುವ ಹಲವಾರು ಜನಗಳ ಮಧ್ಯೆ ನಾವಿಂದು ನಿಮಗೆ ಒರ್ವ ನಿಸ್ವಾರ್ಥ ಸಮಾಜ ಸೇವಕನನ್ನು ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಮೂಲಕ ಪರಿಚಯಿಸಲು ಸಂತೋಷ ಪಡುತ್ತಿದ್ದೇವೆ.ಸಾಹಸಿ ,ಜೀವರಕ್ಷಕ ,ಜನಸೇವೆಯ ಮನೋಭಾವದ ಈಜು ಪ್ರವೀಣ ,ಆಪತ್ಭಾಂಧವ […]
Day: August 4, 2021
ಕರಾವಳಿಯ ಮೂವರಿಗೆ ಮಂತ್ರಿ ಸ್ಥಾನ : ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಶ್ರೀ ಅಂಗಾರ ಸಚಿವ ಸಂಪುಟಕ್ಕೆ !
Views: 572
ಬೆಂಗಳೂರು ( ಆ,4) : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟಕ್ಕೆ ಕರಾವಳಿಯ ಮೂವರು ಆಯ್ಕೆಯಾಗಿದ್ದು, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವ ಸ್ಥಾನದ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಹಿಂದೆ ಮಂತ್ರಿಯಾಗಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಸುಳ್ಯದ ಶಾಸಕ, ಮಾಜಿ ಸಚಿವ ಶ್ರೀ ಅಂಗಾರ ರವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಹಾಲಾಡಿ ಶ್ರೀನಿವಾಸ […]










