ಉಡುಪಿ (ಆ, 6) : ಆರ್ಥಿಕ ನಷ್ಟದಿಂದ ಮನನೊಂದು ಗುರುವಾರ ತಡರಾತ್ರಿ ಕುರ್ಕಾಲುನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕೃಷ್ಣ ಭಟ್ ರವರನ್ನು ಆಪದ್ಬಾಂಧವ ಈಶ್ವರ್ ಮಲ್ಪೆ ಹಾಗೂ ಸತ್ಯದ ತುಳುವೆರ್ ಬಳಗದವರು ರಕ್ಷಿಸಿದ್ದಾರೆ. ಉಡುಪಿ ರಥಬೀದಿಯ ಹೋಟೆಲೊಂದರ ಮಾಲೀಕರಾಗಿದ್ದ ಕುಕ್ಕಿಕಟ್ಟೆಯ ಬಾಲಕೃಷ್ಣ ಭಟ್ ಕೋವಿಡ್ ಹಿನ್ನೆಲೆಯಲ್ಲಿ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ್ದರು. ಆರ್ಥಿಕ ನಷ್ಟದ ಕಾರಣದಿಂದ ಮನನೊಂದು ಕುರ್ಕಾಲು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಸುದ್ದಿ “ಆಪದ್ಬಾಂಧವ” ಈಶ್ವರ್ ಮಲ್ಪೆ ತಂಡಕ್ಕೆ ತಿಳಿದ […]
Day: August 7, 2021
ಕುಂದಾಪುರ : ಡಾ. ಹೆಚ್. ಎಸ್. ಮಲ್ಲಿಯವರ ಪಕ್ಷಿಗಳ ಕುರಿತಾದ ಕೃತಿ ಬಿಡುಗಡೆ
Views: 536
ಕುಂದಾಪುರ (ಆ, 06) : ಕುಂದಾಪುರದ ಫ್ಲೋರಾ ಎಂಡ್ ಫೌನಾ ಕ್ಲಬ್ನ ಅಧ್ಯಕ್ಷರಾಗಿರುವ ರೋಟೆರಿಯನ್ ಡಾ. ಹೆಚ್. ಎಸ್. ಮಲ್ಲಿ ಯವರ ಪಕ್ಷಿಗಳ ಕುರಿತಾಗಿ ರಚಿಸಿದ ಕೃತಿ ಹಾರ್ಬಿನ್ಜೆರ್ ಆಫ್ ಡಿಲೈಟ್ ನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಅಧ್ಯಕ್ಷರಾದ ಎ. ಶಶಿಧರ ಹೆಗ್ಡೆ ಅವರು ಆಗಸ್ಟ್, 5ರಂದು ಡಾ. ಹೆಚ್. ಎಸ್. ಮಲ್ಲಿ ಯವರ ಚಿಕಿತ್ಸಾಲಯದಲ್ಲಿ ಬಿಡುಗಡೆಗೊಳಿಸಿ ಡಾ. ಹೆಚ್.ಎಸ್. ಮಲ್ಲಿಯವರು ಪಕ್ಷಿ ಪ್ರೇಮ ಹಾಗೂ ಅಧ್ಯಯನ ಆಸಕ್ತಿಯನ್ನು […]










