ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು, ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಟಿಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರಾದ […]
Day: August 8, 2021
ಕುಂದಾಪುರದ ಅನನ್ಯತೆ
ಕುಂದಾಪುರ (ಕುಂದಗನ್ನಡ) ಕನ್ನಡ ನಾಡಿನ ವಿಭಿನ್ನ ಹಾಗೂ ವಿಶಿಷ್ಟ ಭಾಷಾ ಸೊಗಡಿನ ಪ್ರದೇಶ. ಸುತ್ತ ಮುತ್ತ ಹಸಿರಿನಿಂದ ಮೈದುಂಬಿ ಕಂಗೊಳಿಸುತ್ತ ,ಹಕ್ಕಿಗಳ ಚಿಲಿಪಿಲಿ ಕಲರವ ಕೇಳುತ್ತ, ಪಶ್ಚಿಮ ದಿಕ್ಕಿನಗಲಕ್ಕೂ ಸಮುದ್ರದ ಬೋರ್ಗರೆಯುವ ಅಲೆಗಳನ್ನು ನೋಡುತ್ತಾ ಖುಷಿ ನೀಡುವ ತಾಣ ನಮ್ಮ ಕುಂದಾಪುರ. ಕುಂದಾಪುರ ಬರೀ ಕರ್ನಾಟಕ ರಾಜ್ಯ ಹಾಗೂ ಭಾರತ ದೇಶದಲ್ಲಿ ಅಲ್ಲದೆ ಅನೇಕ ಕಾರಣಗಳಿಂದ ಪ್ರಪಂಚದಾದ್ಯಂತ ಹೆಸರುವಾಸಿಯಾಗಿದೆ. ರಾಜ್ಯದ ಇತರೆ ಭಾಗಗಳಿಗಿಂತ ವಿಶಿಷ್ಟ ಶೈಲಿಯ ಅಸ್ಮೀತೆ, ಸಂಸ್ಕೃತಿ ಮತ್ತು […]
ಸನಾತನ ಯಕ್ಷಾಲಯ ಮಂಗಳೂರು ಇದರ 12ನೇ ವಾರ್ಷಿಕೋತ್ಸವ
ಉಡುಪಿ (ಆ, 08): ಯಕ್ಷಗುರು ರಾಕೇಶ್ ರೈ ಅಡ್ಕ ನೇತೃತ್ವದ ಸನಾತನ ಯಕ್ಷಾಲಯ ಮಂಗಳೂರು ಸಂಸ್ಥೆಯು ತನ್ನ 12ನೇ ವಾರ್ಷಿಕೋತ್ಸವವನ್ನು 10ನೇ ಆಗಸ್ಟ್ 2021 ರ ಮಂಗಳವಾರ ಆಚರಿಸಿಕೊಳ್ಳುತ್ತಿದೆ. ಈ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಜೆ ಘಂಟೆ 4.00 ರಿಂದ ಪೂರ್ವರಂಗ ಮತ್ತು ಸಂಜೆ ಘಂಟೆ 4.30 ರಿಂದ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ, ಉಡುಪಿ ಇದರ ವಿದ್ಯಾರ್ಥಿಗಳಿಂದ ಅತೀ ಅಪರೂಪವಾಗಿ ಕಾಣಸಿಗುವ ಒಡ್ಡೋಲಗಗಳು ಹಾಗೂ ತೆರೆ ಕಲಾಸುಗಳ ಪ್ರದರ್ಶನ ಕಾರ್ಯಕ್ರಮ […]










