ಕೊಲ್ಲೂರು (ಆ, 12) : ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ವಾಟೇಗುಂಡಿಯಲ್ಲಿ ನೂತನವಾಗಿ ನವಚೈತನ್ಯ ಜೆ.ಎಲ್.ಜಿ. ತಂಡದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ರಾಮ ಎನ್. ಸಂಘದ ಬಗ್ಗೆ ಮಾಹಿತಿ ನೀಡಿ ದಾಖಲಾತಿ ಹಸ್ತಾಂತರಿಸಿದರು. ಒಕ್ಕೂಟದ ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಒಕ್ಕೂಟದ ಪದಾಧಿಕಾರಿ ಮಂಜುನಾಥ್ ನಾಯ್ಕ್ ರವರ ಸಮ್ಮುಖದಲ್ಲಿ ನೂತನ ಸಂಘವನ್ನು ಉದ್ಘಾಟನೆ ಮಾಡಲಾಯಿತು. ಸಭೆಯಲ್ಲಿ ನವಚೈತನ್ಯ ಸಂಘದ ಸದಸ್ಯರು ಉಪಸ್ಥಿತರಿದ್ದು, ಸಂಘದ ಉದ್ಘಾಟನೆಯ ಸವಿ […]
Day: August 12, 2021
ನನ್ನ ಭಾರತಕ್ಕೆ ಕೇವಲ ಒಂದೇ ಚಿನ್ನ ಗೆಲ್ಲುವ ಸಾಮರ್ಥ್ಯವೇ…?
Views: 510
ನನ್ನ ಭಾರತಕ್ಕೆ ಕೇವಲ ಒಂದೇ ಚಿನ್ನ ಗೆಲ್ಲುವ ಸಾಮರ್ಥ್ಯವೇ…?ನನ್ನ ಭಾರತದಲ್ಲಿ ದೇಶಕ್ಕೆ ಒಬ್ಬ ಅಲ್ಲ … ಜಿಲ್ಲೆಗೆ ಒಬ್ಬ ನೀರಜ್ ಚೋಪ್ರ ಸಿಗುತ್ತಾರೆ. ಹೇಗೆ?ಒಂದು ಚಿನ್ನ ಗೆದ್ದವರಿಗೆ ನೂರು ತಲೆಮಾರಿಗಾಗುವಷ್ಟು ಸುರಿಯುವುದಕ್ಕಿಂತ ನೂರು ಚಿನ್ನ ಗೆಲ್ಲಲು ನೂರು ಬಡ ಪ್ರತಿಭೆಗಳನ್ನು ಗುರುತಿಸಿ ಆರ್ಥಿಕ ವೆಚ್ಚ ಸಂಪೂರ್ಣ ಸರ್ಕಾರಗಳು ಬರಿಸಿದರೆ ಇದು ಸಾಧ್ಯ. ಜೊತೆಗೆ ಅತೀ ಹೆಚ್ಚು ಚಿನ್ನ ಗೆಲ್ಲುವ ದೇಶವೂ ನಮ್ಮದಾಗುತ್ತದೆ ಎನ್ನುವುದು ನನ್ನ ಅಭಿಪ್ರಾಯ. ಖುಷಿಯ ಜೊತೆಗೆ ಹೆಮ್ಮೆಯೂ […]










