ಬಸ್ರೂರು (ಆ,19): ಶ್ರೀ ಶಾರದಾ ಕಾಲೇಜಿನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಟ್ರಸ್ಟ್ ಸದಸ್ಯರಾದ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಧ್ವಜಾರೋಹಣ ಗೈದು ಕಾರ್ಯಕ್ರಮನುದ್ದೇಶಿಸಿ ಮಾತನಾಡಿ, ಇಂದು ಸ್ವಾತಂತ್ರ್ಯ ಜೊತೆ ಜೊತೆಗೆ ದೇಶದ ಶ್ರೀಮಂತ ಸಂಸ್ಕೃತಿ ಹಾಗೂ ಆಚರಣೆಯನ್ನು ಆಚರಿಸಲಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು. ಎನ್.ಸಿ.ಸಿ ಅಧಿಕಾರಿ ಸಂದೀಪ್ .ಕೆ ಕಾರ್ಯಕ್ರಮ ನಿರೂಪಿಸಿದರು. ರೋವರ್ಸ್ & ರೇಂಜರ್ಸ ಅಧಿಕಾರಿ […]
Day: August 19, 2021
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ
ಶಿರ್ವ(ಆ,19): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿವರ್ಷಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಆಗಸ್ಟ್ 20ರಂದು […]
ಮಗುವಿನ್ನು ಉಳಿಸಿಕೊಳ್ಳಲು ಆಗಲಿಲ್ಲ ,ಆದರೆ ಹೆತ್ತವರ ಈ ಮಾನವೀಯ ನೆಲೆಯ ಕಾರ್ಯ ನಿಜಕ್ಕೂ ಪ್ರಶಂಸನೀಯ
ಮಲ್ಪೆ (ಆ,19): ಉಡುಪಿ ಜಿಲ್ಲೆಯ ಬೆಳ್ಮಣ್ಣು ಗ್ರಾಮದ ಸಂದೀಪ ದೇವಾಡಿಗ ಹಾಗೂ ರಂಜಿತಾ ಸಂದೀಪ್ ದಂಪತಿಯ ಪುಟ್ಟ ಕಂದಮ್ಮ ಮಾಸ್ಟರ್ ಮಿಥಾಂಶ್ ನನ್ನು ಉಳಿಸಿಕೊಳ್ಳೋಕೆ ಪಟ್ಟ ಕಷ್ಟ ಅಷ್ಟಿಷ್ಟಲ್ಲ.ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಈ ಮಗುವಿನ ಚಿಕಿತ್ಸಾ ವೆಚ್ಚ ಬರೊಬ್ಬರಿ 16 ಕೋಟಿ ರೂಪಾಯಿ ಅಗತ್ಯವಿತ್ತು. ಅಷ್ಟು ಹಣ ಹೊಂದಿಸಲು ಹೆತ್ತವರು ಸಾರ್ವಜನಿಕರಲ್ಲಿ ಸಹಾಯ ಕೋರಿದ್ದರು. ಆದರೆ 16 ಕೋಟಿ ಸಂಗ್ರಹ ಆಗಲಿಲ್ಲ. ಕೇವಲ 48 ಲಕ್ಷ ರೂಪಾಯಿ ಮಾತ್ರ ಸಾರ್ವಜನಿಕರಿಂದ […]










