ಕುಂದಾಪುರ(ಸೆ,5): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕುಂದಾಪುರ ತಾಲೂಕಿನ ಹೊಂಬಾಡಿಯ ನಿವೃತ್ತ ಶಿಕ್ಷಕರಾದ ಶ್ರೀ ಸಚ್ಚಿದಾನಂದ ಹೆಗ್ಡೆ ದಂಪತಿಯವರನ್ನು ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಇವರಿಗೆ ಸನ್ಮಾನಿಸುವ ಮೂಲಕ ಆಚರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಪ್ರತಿಯೊಬ್ಬ ಶಿಕ್ಷಕರು ತಮ್ಮ ವೃತ್ತಿಯ ಬಗ್ಗೆ ಅಪಾರ ಗೌರವ ಹಾಗೂ ಅಭಿಮಾನ ಹೊಂದಿರುತ್ತಾರೆ. ಅಲ್ಲದೆ ಸಂಘ […]
Day: September 6, 2021
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ: 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯಧನ ಹಸ್ತಾಂತರ
ಕೋಟ( ಸೆ.06) : ನೊಂದವರಿಗೆ ನೆರವಿನ ದಾರಿ ದೀಪ ವಾಗಿರುವ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಬಹುಬಗೆಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವುದರ ಜೊತೆಗೆ ನೊಂದವರಿಗೆ ಸಹಾಯ ಹಸ್ತ ಚಾಚಲು ಅರ್ಥಪೂರ್ಣ ಯೋಜನೆಗಳನ್ನು ಹಾಕಿಕೊಂಡಿದೆ. ಆ ನಿಟ್ಟಿನಲ್ಲಿ ಟ್ರಸ್ಟ್ ನ 41ನೇ ತುರ್ತು ಚಿಕಿತ್ಸಾ ನೆರವು ಯೋಜನೆ-ಸಹಾಯ ಧನ ಹಸ್ತಾಂತರ ಕಾರ್ಯಕ್ರಮ ಸಪ್ಟೆಂಬರ್, 5 ರಂದು ನೆರವೇರಿತು. ಗುರುಪ್ರಸಾದ್ ಎನ್ನುವ ವ್ಯಕ್ತಿ ಟಿಪ್ಪರ್ ಲಿಫ್ಟ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಟಿಪ್ಪರ್ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕ : ಕೊರೋನ ಲಸಿಕಾ ಅಭಿಯಾನ
ಕೋಟೇಶ್ವರ(ಸೆ.6): ಮೊಗವೀರ ಯುವ ಸಂಘಟನೆ(ರಿ) ಉಡುಪಿ ಇದರ ಕೋಟೇಶ್ವರ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರದ ಸಹಭಾಗಿತ್ವದಲ್ಲಿ ಸೆಪ್ಟೆಂಬರ್,4 ರಂದು ಕೋಟೇಶ್ವರದ ವಿಶ್ವ ಕರ್ಮ ಕಲ್ಯಾಣ ಮಂಟಪದಲ್ಲಿ ಉಚಿತ ಕೊರೋನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು.217 ಡೋಸ್ ಲಸಿಕೆ ಹಾಕುವ ಮೂಲಕ ಅಭಿಯಾನ ಯಶಸ್ವಿಯಾಯಿತು. ಮೊಗವೀರ ಯುವ ಸಂಘಟನೆಯ ಮಾರ್ಗದರ್ಶಕರಾದ ಡಾ. ಜಿ. ಶಂಕರ್ ರವರು ಕರೋನ ಸಮಯದಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಸ್ಪಂದಿಸಿದ ರೀತಿ ಮತ್ತು ಕೋಟೇಶ್ವರ ಸಂಘಟನೆಯ […]










