Views: 390
ತೆಕ್ಕಟ್ಟೆ (ಸೆ, 10) : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆ ಯ ಪ್ರಯುಕ್ತ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹೆಸಕುತ್ತೂರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಹೆಸಕುತ್ತೂರು ಒಕ್ಕೂಟ ಇವರ ವತಿಯಿಂದ ಗುರುವಂದನಾ ಕಾರ್ಯಕ್ರಮ ಜರುಗಿತು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್, ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ., ಜಯರಾಮ ಶೆಟ್ಟಿ, ವಿಜಯಾ ಅರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ರವೀಂದ್ರ […]










