ಶಿರ್ವ (ಸೆ, 11) : ಸದೃಢ ಭಾರತ ನಿರ್ಮಾಣಕ್ಕೆ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು ಎಂಬುದು ಈ ಅಭಿಯಾನದ ಮೂಲ ಉದ್ದೇಶ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ವತಿಯಿಂದ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ರ ಅಭಿಯಾನಕ್ಕೆ ರಾಷ್ಟ್ರವ್ಯಾಪಿ ಚಾಲನೆ ನೀಡಿದ್ದಾರೆ. ಯುವ ಜನಾಂಗ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳದೇ ಇರುವ […]
Day: September 11, 2021
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಕ್ಯಾಂಪಸ್ ವಾಯ್ಸ್ ವಾರ್ತಾ ಸಂಚಿಕೆ ಬಿಡುಗಡೆ
Views: 447
ಕುಂದಾಪುರ (ಸೆ. 10) : ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಅರ್ಧ ವಾರ್ಷಿಕ ವಾರ್ತಾ ಸಂಚಿಕೆಯಾದ ಕ್ಯಾಂಪಸ್ ವಾಯ್ಸ್ ನ್ನು ಸೆಪ್ಟೆಂಬರ್,5 ರಂದು ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕಾಳಾವರದ ಉದಯ್ ಕುಮಾರ್ ಶೆಟ್ಟಿಯವರು ಬಿಡುಗಡೆಗೊಳಿಸಿದರು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸ್ಥಗಿತ ಉಂಟಾಗಿದೆ. ಆದರೆ ನಮಗೆ ಸಿಕ್ಕಿದ ದಿನಗಳನ್ನೆ ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಕ್ರೀಡಾ ದಿನಾಚರಣೆ, ಎಥ್ನಿಕ್ ಡೇ ಆಯೋಜಿಸುವುದರ ಜೊತೆಗೆ […]










