ಕುಂದಾಪುರ (ಸೆ,18): ಉಚ್ಚಿಲ ಮಹಾಲಕ್ಷ್ಮೀ, ಬೆಣ್ಣೆಕುದ್ರು ಕುಲಮಾಸ್ತಿ, ಮತ್ತು ಬಗ್ವಾಡಿ ಮಹಿಷಮರ್ದಿನಿ ಈ ಮೂರು ಹೋಬಳಿಗಳ ಆದಿ ಶಕ್ತಿ ಮೂರು ದೇವತೆಗಳಲ್ಲಿ ಒಂದಾದ ಉಚ್ಚಿಲ ಮಹಾ ಲಕ್ಷ್ಮೀ ದೇವಿಗೆ ಸ್ವರ್ಣ ಕಳಶ ಅರ್ಪಿಸಲು ನಿಧಿ ಸಂಗ್ರಹಿಸುವ ಸಲುವಾಗಿ ಕುಂದಾಪುರ ವಲಯದ ವತಿಯಿಂದ ಸಪ್ಟೆಂಬರ್,18ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಗೃಹದಲ್ಲಿಸಭೆಯನ್ನು ಆಯೋಜಿಸಲಾಗಿತ್ತು. ಬೈಂದೂರು, ಹೆಮ್ಮಾಡಿ, ಕುಂದಾಪುರ, ಹಾಲಾಡಿ ಕೋಟೇಶ್ವರ, ಕೋಟ, ಸಾಲಿಗ್ರಾಮ, ಮಂದಾರ್ತಿ ಒಳಗೊಂಡ ಸ್ವರ್ಣ ಕಲಶ ಸಮಿತಿ ಕುಂದಾಪುರ ಇದರ ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, […]
Day: September 18, 2021
ಉಚ್ಚಿಲ ಮಹಾಲಕ್ಷ್ಮೀ ಸ್ವರ್ಣ ಕಳಶ ಸಮಿತಿ :ಕುಂದಾಪುರ ವಲಯದ ಸಭೆ
Views: 534
ಕುಂದಾಪುರ (ಸೆ,18): ಉಚ್ಚಿಲ ಮಹಾಲಕ್ಷ್ಮೀ, ಬೆಣ್ಣೆಕುದ್ರು ಕುಲಮಾಸ್ತಿ, ಮತ್ತು ಬಗ್ವಾಡಿ ಮಹಿಷಮರ್ದಿನಿ ಈ ಮೂರು ಹೋಬಳಿಗಳ ಆದಿ ಶಕ್ತಿ ಮೂರು ದೇವತೆಗಳಲ್ಲಿ ಒಂದಾದ ಉಚ್ಚಿಲ ಮಹಾ ಲಕ್ಷ್ಮೀ ದೇವಿಗೆ ಸ್ವರ್ಣ ಕಳಶ ಅರ್ಪಿಸಲು ನಿಧಿ ಸಂಗ್ರಹಿಸುವ ಸಲುವಾಗಿ ಕುಂದಾಪುರ ವಲಯದ ವತಿಯಿಂದ ಸಪ್ಟೆಂಬರ್,18ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಗೃಹದಲ್ಲಿಸಭೆಯನ್ನು ಆಯೋಜಿಸಲಾಗಿತ್ತು. ಬೈಂದೂರು, ಹೆಮ್ಮಾಡಿ, ಕುಂದಾಪುರ, ಹಾಲಾಡಿ ಕೋಟೇಶ್ವರ, ಕೋಟ, ಸಾಲಿಗ್ರಾಮ, ಮಂದಾರ್ತಿ ಒಳಗೊಂಡ ಸ್ವರ್ಣ ಕಲಶ ಸಮಿತಿ ಕುಂದಾಪುರ ಇದರ ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, […]










