ಉಡುಪಿ(ಸೆ.23): ಕರ್ನಾಟಕ ರಾಜ್ಯದ ಉದ್ದಗಲಕ್ಕೂ ನಾಡೋಜ ಡಾ.ಜಿ.ಶಂಕರ್ ರವರ ಹೆಸರು ಚಿರಪರಿಚಿತ. ಬೃಹತ್ ರಕ್ತದಾನ ಶಿಬಿರ, ಶಿಕ್ಷಣ, ಆರೋಗ್ಯ ಸುರಕ್ಷಾ, ಅಶಕ್ತ ಕಲಾವಿದರಿಗೆ ನೆರವು, ಬಡ ಹಾಗೂ ದುರ್ಬಲ ವರ್ಗದವರಿಗೆ ಆರ್ಥಿಕ ನೆರವು ಹೀಗೆ ಬಹುಬಗೆಯ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡು ಹಲವು ಜನತೆಯ ಬದುಕಿಗೆ ಬೆಳಕಾದವರು ನಾಡೋಜ ಡಾ.ಜಿ.ಶಂಕರ್. ನಮ್ಮ ಕರಾವಳಿ ಭಾಗದಲ್ಲಿ ರಕ್ತದಾನ ಶಿಬಿರದ ಕ್ರಾಂತಿಯನ್ನು ಕೈಗೊಂಡು “ಕ್ರಾಂತಿ ಪುರುಷ” ಎಂದು ಗುರುತಿಸಲ್ಪಡುವ ನಾಡೋಜ ಡಾ. ಜಿ. […]
Day: September 23, 2021
ಅನಾರೋಗ್ಯ ಪೀಡಿತ ರಾಜೇಶ್ ಮೊಗವೀರ ರವರಿಗೆ ವೀಲ್ ಚೇರ್ ಹಸ್ತಾಂತರಿಸಿದ ಶ್ರೀ ಗೋವಿಂದ ಬಾಬು ಪೂಜಾರಿ
Views: 570
ನಾವುಂದ (ಸೆ,22): ಕಿಡ್ನಿ ವೈಫಲ್ಯದಿಂದ ದೇಹದ ಬಲ ಕಳೆದುಕೊಂಡಿರುವ ಅರೆಹೊಳೆಯ ಚೌದಿ ಮನೆ ರಾಜೇಶ್ ಮೊಗವೀರ ರವರ ಮನೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಗೋವಿಂದ ಬಾಬು ಪೂಜಾರಿ ಅವರು ಭೇಟಿ ಮಾಡಿ ವೀಲ್ ಚೇರ್ ಹಸ್ತಾಂತರಿಸಿ ಧನ ಸಹಾಯ ಮಾಡಿದರು. ಉದ್ಯಮಿ ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮೂಲಕ ಹಲವಾರು ನೊಂದ ಹಾಗೂ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿರುತ್ತಾರೆ.










