ತ್ರಾಸಿ (ಸೆ.01) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ಮೇಜರ್ ಧ್ಯಾನಚಂದ್ ರವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಗಸ್ಟ್ 29 ರಂದು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಹಾಗೂ ಪ್ರಾಂಶುಪಾಲರಾದ ಫಾ. ಮ್ಯಾಕ್ಸಿಮ್ ಡಿಸೋಜಾಉದ್ಘಾಟಿಸಿದರು. ಮಧ್ಯಮ ಮತ್ತು ಸೆಕೆಂಡರಿ ಸೆಕ್ಷನ್ ನ ಸಂಯೋಜಕರಾದ ಶ್ರೀಮತಿ ಸ್ಮಿತಾ ಕುಮಾರಿ ಮತ್ತು ಆರೋಗ್ಯ ಮತ್ತು ದೈಹಿಕ ಶಿಕ್ಷಣ ಸಂಯೋಜಕರಾದ ಶ್ರೀ ಶಿವಾನಂದ್ ಉಪಸ್ಥಿತರಿದ್ದರು. […]
Month: September 2021
ಎಕ್ಸಲೆಂಟ್ ಕಾಲೇಜು ಕುಂದಾಪುರ :ಮೊಬೈಲ್ ಆ್ಯಪ್ ಲೋಕಾರ್ಪಣೆ
ಕುಂದಾಪುರ(ಸೆ.02): ಸುಜ್ಞಾನ ಎಜುಕೇಶನ್ ಟ್ರಸ್ಟ್ ಮೂಡುಬಿದಿರೆ ಇದರ ನೂತನ ಆಡಳಿತದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಕ್ಸಲೆಂಟ್ ಇಂಡಿಯನ್ ಸ್ಕೂಲ್ ಮತ್ತು ಪಿ.ಯು ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರ ಅನುಕೂಲಕ್ಕಾಗಿ ಎಕ್ಸಲೆಂಟ್ ಆ್ಯಪ್ ಅನ್ನು ಹೊರತಂದಿದ್ದು ವಿಧಾನ ಪರಿಷತ್ನ ಸದಸ್ಯರಾಗಿರುವ ಶ್ರೀ ಎಸ್ ಎಲ್ ಭೋಜೆಗೌಡರವರು ಆಗಸ್ಟ್ 29 ರಂದು ನಡೆದ ಸರಳ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಆ್ಯಪ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಭೋಜೆಗೌಡರು ಅಪಾರ ಅನುಭವವುಳ್ಳ ಡಾ. ರಮೇಶ ಶೆಟ್ಟಿ ತಂಡಕ್ಕೆ ಶುಭವಾಗಲಿ ಮತ್ತು ತಂಡದ ಪ್ರಯತ್ನಕ್ಕೆ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಕೋಟೇಶ್ವರ (ಸೆ. 01) : ಮೊಗವೀರ ಯುವ ಸಂಘಟನೆ (.ರಿ) ಉಡುಪಿ ಜಿಲ್ಲೆ, ಕೋಟೇಶ್ವರ ಘಟಕದ ವತಿಯಿಂದ ಇತಿಹಾಸ ಪ್ರಸಿದ್ದ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಸುತ್ತ ಸ್ವಚ್ಚಗೊಳಿಸುವ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕೋಟೇಶ್ವರ ಘಟಕದ ನಿಯೊಜಿತ ಅಧ್ಯಕ್ಷರಾದ ಸುನೀಲ್ ಜಿ ನಾಯ್ಕ್, ಕಾರ್ಯದರ್ಶಿ ಪುಂಡಲೀಕ ಮೊಗವೀರ, ಕೋಶಾಧಿಕಾರಿ ಪ್ರದೀಪ್ ಮೊಗವೀರ, ಮಹಿಳಾ ಸಂಘಟನೆಯ ಅಧ್ಯಕ್ಷರಾದ ಅನುಸೂಯ ಕೆದೂರು ಇವರ ನೇತ್ರತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಘಟಕದ ಸ್ಥಾಪಕಾಧ್ಯಕ್ಷರಾದ […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಮದರ್ ತೆರೆಸಾ ಡೇ
ಕುಂದಾಪುರ (ಸೆ. 01) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಮದರ್ ತೆರೆಸಾ ಡೇ ಯನ್ನು ಜೆ. ಕೆ. ಹೋಟೆಲ್ ನ ಸಭಾಂಗಣದಲ್ಲಿ ಅಗಸ್ಟ್ 27 ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ದಿನೇಶ್ ಹೆಗ್ಡೆ ಮದರ್ ತೆರೆಸಾ ರವರು ವಿಶ್ವ ಮಾತೆಯಾಗಿ ಗುರುತಿಸಿ ಕೊಳ್ಳುವುದರ ಮೂಲಕ ಜಗತ್ತಿಗೆ ಸಾರಿದ ಸಂದೇಶಗಳ ಬಗ್ಗೆ ವಿವರಣೆ ನೀಡಿದರು. ಲ. ಜಯಶೀಲ ಶೆಟ್ಟಿ […]
ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಸಚಿವರಿಗೆ ಜೆಓಸಿ ನೌಕರರ ಮನವಿ
ಕುಂದಾಪುರ (ಸೆ. 01) : ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಒಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಅವರಿಗೆ ಸಚಿವರ ಕಚೇರಿಯಲ್ಲಿ ಇತ್ತೀಚಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಜೆಒಸಿ ನೌಕರರ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಹೆಬ್ಬಾರ್ ಖಾಯಂ ಪೂರ್ವ […]










