ಕುಂದಾಪುರ (ಅ,7): ಇಂದಿನ ವಿದ್ಯಮಾನದಲ್ಲಿ ಇದ್ದ ಹಣವನ್ನು ಸದುಪಯೋಗ ಮಾಡಿಕೊಳ್ಳುದಕ್ಕಿಂತ ದುರುಪಯೋಗ ಮಾಡುವುದೇ ಹೆಚ್ಚು. ದಿನದಿಂದ ದಿನಕ್ಕೆ ವೃದ್ಧಾಶ್ರಮಗಳೂ ಹೆಚ್ಚುತ್ತಲೇ ಇವೆ.ಇದರಿಂದಾಗಿ ಅಲ್ಲಿನ ಚಿಕ್ಕ ಚಿಕ್ಕ ಸಮಸ್ಯೆಗೆ ಪರಿಹಾರಗಳು ದೊರಕುತ್ತಿಲ್ಲ.ಇದನ್ನರಿತ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಬಿಸಿಎ ವಿದ್ಯಾರ್ಥಿಗಳು ಚೈತನ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಾಯವನ್ನು ಮಾಡಿದರು. ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ದಿನ ಹಾಗೂ ಎತ್ನಿಕ್ ಡೇಯಲ್ಲಿ ವಿಜೇತರಾಗಿ ಪಡೆದ ಹಣದಿಂದ ಚೈತನ್ಯ ವೃದ್ಧಾಶ್ರಮಕ್ಕೆ ಸುಮಾರು ಐದು […]
Day: October 7, 2021
ಡಾ. ಬಿ.ಬಿ. ಕಾಲೇಜು ಕುಂದಾಪುರ: ಎನ್.ಸಿ.ಸಿ ಕೆಡೇಟ್ಸ್ಗಳಿಗೆ ಶಸ್ತ್ರಾಭ್ಯಾಸ ತರಬೇತಿ
ಕುಂದಾಪುರ (ಅ,07): ಇಲ್ಲಿನ ಡಾ. ಬಿ.ಬಿ. ಕಾಲೇಜಿನ ಎನ್.ಸಿ.ಸಿ ಕೆಡೇಟ್ಸ್ಗಳಿಗೆ ಶಸ್ತ್ರಾಭ್ಯಾಸ ತರಬೇತಿಯನ್ನು ತರಬೇತುದಾರರಾದ ಬಾಲ್ರಾಜ್ ಮತ್ತು ಮಹಿಂದ್ರಾ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಬೋಧಕ ಮತ್ತು ಬೋಧಕೇತರು, ಎನ್ಸಿಸಿ ಕೆಡೇಟ್ಸ್ಗಳು ಉಪಸ್ಥಿತರಿದ್ದರು.
ಸುಪ್ರಭಾ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ :ಸಿಇಟಿ/ನೀಟ್/ಜೆಇಇ ತರಬೇತಿ ಸಂಸ್ಥೆ ಉದ್ಘಾಟನೆ (ಸುಜ್ಞಾನ್ ಎಜುಕೇಶನ ಟ್ರಸ್ಟ್ ಮೂಡುಬಿದ್ರಿ ಸಾರಥ್ಯದಲ್ಲಿ)
ಕುಂದಾಪುರ (ಅ,07): ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜಿನ ಸಂಪೂರ್ಣ ಆಡಳಿತದ ಚುಕ್ಕಾಣಿ ಹಿಡಿದು ಗುಣಮಟ್ಟದ ಶಿಕ್ಷಕರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಆತ್ಯುತ್ತಮ ಶಿಕ್ಷಣ ಒದಗಿಸುತ್ತಿರುವ, ಶೈಕ್ಷಣಿಕ ಕ್ಷೇತ್ರದಲ್ಲಿ 30 ವರ್ಷಗಳ ಸುಧೀರ್ಘ ಅನುಭವವುಳ್ಳ ಸ್ವತಃ ಭೌತಶಾಸ್ತ್ರ ವಿಷಯದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಡಾ. ರಮೇಶ್ ಶೆಟ್ಟಿ ಯವರು ಅಧ್ಯಕ್ಷರಾಗಿರುವ, ಕುಂದಾಪುರದಲ್ಲಿ ಶಿಕ್ಷಪ್ರಭಾ ಆಕಾಡೆಮಿಯ ಮೂಲಕ ಸಿಎ ಮತ್ತು ಸಿಎಸ್ ಪರೀಕ್ಷೆಗೆ ರಾಷ್ಟ್ರೀಯ ಮಟ್ಟದಲ್ಲಿ ರ್ಯಾಂಕ್ಗಳನ್ನು […]
ಹೊಸ್ತಿನ ಹೊಸ ಫಸಲು- ಕದಿರು ಕಟ್ಟುವ ಹಬ್ಬ
ಮ್ಮ ಕರಾವಳಿ ಭಾಗದಾದ್ಯಂತ ಹೊಸ ಫಸಲಿನ ಕದಿರುಕಟ್ಟುವ ಪೂಜೆ ಸಂಪ್ರದಾಯಕವಾಗಿ ರೂಡಿಯಲ್ಲಿರುವ ಹಬ್ಬ.ವಿಶೇಷವಾಗಿ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಈ ಹಬ್ಬದಂದು ಮನೆ ಮಂದಿಯಲ್ಲಾ ಸಂತಸದಿಂದ ಆಚರಿಸುತ್ತಾರೆ. ಕರಾವಳಿಯ ಕೃಷಿ ಪರಂಪರೆಯಲ್ಲಿ ಮತ್ತು ಸಂಪ್ರದಾಯದಲ್ಲಿ ಕದಿರು ಕಟ್ಟುವ ಹಬ್ಬಕ್ಕೆ ವಿಶೇಷ ಮಹತ್ವ ಇದೆ. ಕ್ರಷಿ ಭೂಮಿಯಲ್ಲಿ ಬೆಳೆದ ಭತ್ತದ ಪೈರು ತೆನೆಬಿಟ್ಟು ಬೆಳೆದಿರುವ ಸಂಭ್ರಮವನ್ನು ಕರಾವಳಿ ಭಾಗದ ಜನತೆ ಭಕ್ತಿಭಾವದಿಂದ ಆಚರಿಸುವ ಹಾಗೂ ದೇವಸ್ಥಾನದಲ್ಲಿ ಹೊಸ ಫಸಲುಗಳನ್ನು ಊರ ಜನತೆಗೆ ಹಂಚುವುದು […]