ಹೆಮ್ಮಾಡಿ(ಅ,17): ಮಿರಾಕಲ್ ಡ್ಯಾನ್ಸ್ ಸ್ಟುಡಿಯೋ ಸಂಸ್ಥಾಪಕರಾದ ಪ್ರವೀಣ್ ರವರ ಈ ಡ್ಯಾನ್ಸ್ ಟೀಮ್ ಸತತ ಏಳು ವರ್ಷಗಳಿಂದ ನೃತ್ಯ ತರಬೇತಿಯನ್ನು ನೀಡಿ ಹಲವಾರು ನೃತ್ಯಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಹಲವಾರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ ಖ್ಯಾತಿ ಈ ತಂಡಕ್ಕಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ , ಡ್ಯಾನ್ಸ್- ಡ್ಯಾನ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ, ತನ್ನದೇ ಆದ ಛಾಪನ್ನು ಮೂಡಿಸಿದೆ. ಪ್ರಸ್ತುತ ಮಿರಾಕಲ್ ಡ್ಯಾನ್ಸ್ ಕಟ್ ಬೆಲ್ತೂರುನಲ್ಲಿ ರಾಮ ಲಕ್ಷ್ಮಣ ಸಭಾಗ್ರಹ ಹೆಮ್ಮಾಡಿ (ಕೊಲ್ಲೂರು ರೋಡ್)ಲ್ಲಿ ಹೊಸದಾಗಿ […]
Day: October 17, 2021
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಸ್ವರ್ಣಕಲಶ ರಶೀದಿ ಪುಸ್ತಕ ಮತ್ತು ನಿವೇದನಾ ಪತ್ರ ಬಿಡುಗಡೆ ಸಮಾರಂಭ
Views: 682
ಉಚ್ಚಿಲ(ಅ,17): ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ,ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸ್ವರ್ಣ ಕಲಶ ನಿರ್ಮಾಣ ಸಮಿತಿಯ ಆಯೋಜನೆಯಲ್ಲಿ ತಾಯಿ ಶ್ರೀ ಮಹಾಲಕ್ಷ್ಮೀ ದೇಗುಲದ ಸ್ವರ್ಣ ಕಲಶ ಸಮರ್ಪಣೆಯ ಕುರಿತಾದ ಸ್ವರ್ಣಕಲಶ ಸಮಿತಿಯ ರಶೀದಿ ಪುಸ್ತಕ ಹಾಗೂ ನಿವೇದನಾ ಪತ್ರ ಬಿಡುಗಡೆ ಸಮಾರಂಭ ಅಕ್ಟೋಬರ್,17 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ಮಾರ್ಗದರ್ಶಕರಾದ ನಾಡೋಜ ಡಾ.ಜಿ ಶಂಕರ್ ರವರು […]










