ಕುಂದಾಪುರ (ಅ, 05) : ಭಾರತೀಯ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ಸಿಲರ್ ವಿಷನ್ ಪೌಂಡೇಷನ್ ಇವರ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಹಾಗೂ ಆಯ್ದ 293 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಇಕೋಟ ಮಾಂಗಲ್ಯ […]
Month: October 2021
ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ – ಶಂಕರನಾರಾಯಣ ಘಟಕ : ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮಾಚರಣೆ
ಹಾಲಾಡಿ (ಅ, 05) : ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಇದರ ಹಾಲಾಡಿ-ಶಂಕರನಾರಾಯಣ ಘಟಕದ ವತಿಯಿಂದ ಡಾ.ಜಿ.ಶಂಕರ್ ರವರ 66ನೇ ವರ್ಷದ ಹುಟ್ಟುಹಬ್ಬವನ್ನು ವಾಗ್ಜ್ಯೋತಿ ಶಾಲೆಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ ಅಧ್ಯಕ್ಷತೆಯನ್ನು ಡಾ.ಜಿ.ಶಂಕರ್ ರವರ ಸಹೋದರರಾದ ಶ್ರೀ ಶಿವ ಜಿ. […]
ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾ ಪಟುಗಳಿಂದ ಮಹತ್ತರ ಸಾಧನೆ – ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ
ಕುಂದಾಪುರ (ಅ, 05) : ಇತ್ತೀಚೆಗೆ ಗದಗ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾಪಟುಗಳಾದ ಲಕ್ಷ್ಮೀಕಾಂತ್ ಎನ್ ಆರ್ (ಸೀನಿಯರ್ -75 ಕೆ.ಜಿ ಕುಮಿಟೆ) ಸ್ವರ್ಣ ಪದಕ, ಅಜಯ್ ಎ ದೇವಾಡಿಗ (-21 ವರ್ಷ -75 ಕೆ.ಜಿ ಕುಮಿಟೆ) ಸ್ವರ್ಣಪದಕ, ಭರತ್ ಬಾಬು ದೇವಾಡಿಗ (-21 ವರ್ಷ -84 ಕೆ.ಜಿ ಕುಮಿಟೆ) ಸ್ವರ್ಣಪದಕ ಹಾಗೂ ಪವನ್ ಎನ್ ಪೂಜಾರಿ (-21 […]
ಸ್ಟೆಲ್ಲಾ ಮಾರಿ ಪ್ರೌಢಶಾಲೆ ಗಂಗೊಳ್ಳಿ : ಅಭಿನಂದನಾ ಸಮಾರಂಭ
ಗಂಗೊಳ್ಳಿ (ಅ, 04) : ತಮ್ಮ ಸಾರ್ಥಕ ಸೇವೆಯನ್ನು ಪೂರೈಸಿ ನಿವೃತ್ತಿ ಹೊಂದಿದ ಹಿಂದಿ ಶಿಕ್ಷಕಿ ಫೆಲ್ಸಿಯಾನ ಡಿ’ಸೋಜರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳಿಸಿ ಸಾಧನೆ ಮಾಡಿದ ಶ್ರೇಯಾ ಮೇಸ್ತ, ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 9 ವಿದ್ಯಾರ್ಥಿಗಳಾದ ಅನನ್ಯ ಬಿ, ಶಶಿಕಾಂತ, ಅಮಿಷಾ, ಸಂಜಯ್, ಸ್ವಾತಿ,ಸಿಂಚನ ಬಿ, ಸುಶಾಂತ್, ಆದಿತ್ಯ, ಸ್ವಪ್ನ ಇವರೊಂದಿಗೆ ಭಾರತ್ ಸ್ಕೌಟ್ ಮತ್ತು […]
ಮೂಡಬಿದ್ರೆ : ಗಾಂಧಿ ವಿಚಾರದ ಪ್ರಸ್ತುತತೆಯ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಮೂಡಬಿದ್ರೆ (ಅ, 04) : ಜೆ ಸಿ ಐ ಮೂಡಬಿದ್ರೆ ತ್ರಿಭುವನ್ ರೋಟರಿ ಕ್ಲಬ್ ಮೂಡಬಿದ್ರಿ ಟೆಂಪಲ್ ಟೌನ್ ಹಾಗೂ ಗಾಂಧಿ ವಿಚಾರ ವೇದಿಕೆ ಮೂಡಬಿದ್ರಿ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 2.10.2021 ರಂದು “ಗಾಂಧಿ ವಿಚಾರದ ಪ್ರಸ್ತುತತೆ” ಎನ್ನುವ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕವಿಗಳು, ವಿಶ್ಲೇಷಕರು, ಚಿಂತಕರು ಆಗಿರುವ ಶ್ರೀ ಅರವಿಂದ ಚೊಕ್ಕಾಡಿ, ಸಹಶಿಕ್ಷಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ
ಶಿರ್ವ (ಅ, 04) : ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ. ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಹಾಗೆ ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ […]
ಮಹಾಲಕ್ಷ್ಮೀ ಬ್ಯಾಂಕ್ ಸಮಾಜಮುಖಿ ಕಾರ್ಯ ಅಭಿನಂದನಾರ್ಹ : ನಾಡೋಜ ಡಾ. ಜಿ. ಶಂಕರ್
ಮಲ್ಪೆ (ಅ, 02) : ಕರೋನಾ ಕಾಲಘಟ್ಟದ ನಡುವೆಯೂ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸ್ವಚ್ಛತಾ ಅಭಿಯಾನ, ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆಯಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕರಾವಳಿ ಭಾಗದ ಪ್ರಸಿದ್ಧ ಬ್ಯಾಂಕ್ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ ಚಟುವಟಿಕೆಗಳು ಅಭಿನಂದನಾರ್ಹ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಟೀಮ್ ನೇಷನ್ ಫಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಮಲ್ಪೆ ಪಡುಕೆರೆ ಶಾಂತಿನಗರ ಬೀಚ್ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ದ 2021 – 23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಹಿತಾಶ್ವ ಆರ್. ಬಾಳಿಕೆರೆ ಆಯ್ಕೆ
ಹೆಮ್ಮಾಡಿ (ಅ, 03) : ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ದ 2021 – 23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಕ್ಟೋಬರ್,03 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ “ಮತ್ಯಜ್ಯೋತಿ” ಸಭಾಂಗಣದಲ್ಲಿ ಆಯೋಜಿಸಿದ ಹೆಮ್ಮಾಡಿ ಘಟಕದ ವಾರ್ಷಿಕ ಮಹಾಸಭೆ ಮತ್ತು ಸದಸ್ಯತ ಅಭಿಯಾನ ಚಾಲನೆ 2020-21 ಕಾರ್ಯಕ್ರಮದಲ್ಲಿ ನಡೆಯಿತು. ಅಧ್ಯಕ್ಷರಾಗಿ ಲೋಹಿತಾಶ್ವ ಆರ್. ಕುಂದರ್ ಬಾಳಿಕೆರೆ, ಉಪಾಧ್ಯಕ್ಷರಾಗಿ ಚಂದ್ರಶೇಖರ […]
ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ಗಾಂಧೀಜಯಂತಿ ಮತ್ತು ಸ್ವಚ್ಚಾತಾ ಕಾರ್ಯಕ್ರಮ
ಕೋಟೇಶ್ವರ (ಅ, 03) : ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜು ಮತ್ತು ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಸುಣ್ಣಾರಿಯ ಪರಿಸರದಲ್ಲಿ ಸ್ವಚ್ಚಾತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್. ರಮೇಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಗಾಂಧೀಜಿಯ ಸರಳ ಬದುಕು ಮತ್ತು ಕರ್ಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆನೀಡಿದರು. ಎಕ್ಸಲೆಂಟ್ ಶಾಲೆಯ ಮೂಖ್ಯೋಪಾಧ್ಯಾಯ ಉಷಾ ಕಿರಣ್ ಎಸ್. ಶೆಟ್ಟಿ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಫಿಟ್ ಇಂಡಿಯಾ ರನ್ 2.0 ಜಾಥಾ
ಕುಂದಾಪುರ (ಸೆ, 25) : ಭಾರತ ಸರ್ಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ-Azadi ka Amruth Mahotsav- India @ 75 “ಫಿಟ್ ಇಂಡಿಯಾ ಫ್ರೀಡಂ ರನ್-2.0” ಜಾಥಾವನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್, 25 ರಂದು ಹಮ್ಮಿಕೊಳ್ಳಲಾಯಿತು. ಎಂಆರ್ಪಿಎಲ್ ಮಂಗಳೂರು ಇಲ್ಲಿನ ಡಾ. ಸಂಪತ್ ಕುಮಾರ್ ಹೆಚ್.ಸಿ ಯವರು ಫಿಟ್ ಇಂಡಿಯಾ ರನ್ 2.0 ಜಾಥಕ್ಕೆ […]










