ಉಡುಪಿ (ನ, 02) : ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಪಾರು ನಿತ್ಯಾನಂದ ಶೆಟ್ಟಿಯವರು ‘ಕುಂದಾಪುರ ಪರಿಸರದ ದೈವಾರಾಧನೆ’ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಅಭಯ್ ಕುಮಾರ್ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಪಿಎಚ್ ಡಿ ಪದವಿ ಲಭಿಸಿದೆ. ಬಹುಬಗೆಯ ಸಾಂಸ್ಕೃತಿಕ ಸಂಶೋಧನಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಇವರು ವಿವಿಧ ಸಂಘ ಸಂಸ್ಥೆಗಳ ಸಕ್ರಿಯ […]
Day: November 2, 2021
ತವರು ಮನೆ ಕಲ್ಯಾಣಪುರ : ದೀಪಾವಳಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸ್ಪರ್ಧೆಯ ಫಲಿತಾಂಶ ಪ್ರಕಟ
ಕಲ್ಯಾಣಪುರ (ನ, 02) : ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳಿಗೆ ಅಪ್ಪಟ ಭಾರತೀಯ ಸಂಸ್ಕೃತಿಯ ಉಡುಗೆಯ (ಫೋಟೋ ಸ್ಪರ್ಧೆಯನ್ನು ತವರು ಮನೆ ಸಮಾಜ ಸೇವಾ ಸಂಸ್ಥೆ ಆಯೋಜಿಸಿದ್ದು, ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಗೊಂಡಿದೆ.ವಿಜೇತರ ಪಟ್ಟಿ ಈ ಕೆಳಗಿನಂತಿವೆ.
ಅಗ್ನಿಶಾಮಕ ದಳ ಉಡುಪಿ : ವಿವಿಧ ಕ್ಷೇತ್ರದಲ್ಲಿ ಸಾಧನಗೈದವರಿಗೆ ಸನ್ಮಾನ ಕಾರ್ಯಕ್ರಮ
ಉಡುಪಿ (ನ, 02) : ಉಡುಪಿಯ ಅಗ್ನಿಶಾಮಕ ದಳದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನಗೈದವರಿಗೆ ಸನ್ಮಾನ ಕಾರ್ಯಕ್ರಮವನ್ನು ನ.01ರಂದು ಹಮ್ಮಿಕೊಳ್ಳಲಾಯಿತು. ಜೀವರಕ್ಷಕ, ಮುಳುಗು ತಜ್ಞ ಈಶ್ವರ್ ಮಲ್ಪೆ, ಅಗ್ನಿಶಾಮಕ ದಳದ ಸಿಬ್ಬಂದಿ, ರಾಜ್ಯಮಟ್ಟದ ದೇಹದಾಡ್ಯಪಟು, ವೇಟ್ ಲಿಫ್ಟರ್ ಅಶ್ವಿನ್ ಸನಿಲ್ ರವರ ಸೇವೆಯನ್ನು ಗುರುತಿಸಿ ಉಡುಪಿ ಅಗ್ನಿಶಾಮಕದಳದ ವತಿಯಿಂದ ಗೌರವಧನ ದೊಂದಿಗೆ ಸನ್ಮಾನಿಸಲಾಯಿತು. ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಸಂತ್ ಕುಮಾರ್, ಜಿಲ್ಲಾ ನಿವೃತ್ತ ಅಧಿಕಾರಿ ಓಬಯ್ಯ ಮೂಲ್ಯ ಹಾಗೂ […]
ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ. ಗಣೇಶ್ ಗಂಗೊಳ್ಳಿ ಯವರಿಗೆ ಸನ್ಮಾನ
ಕಾರ್ಕಳ (ನ. 02) : ಕಾರ್ಕಳ ತಾಲೂಕು ಆಡಳಿತ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಶ್ರೀ ಮಂಜುನಾಥ ಪೈ ಸ್ಮಾರಕ ಪ್ರತಿಷ್ಠಾನ ಸಭಾ ಭವನದಲ್ಲಿ ನ.01ರಂದು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಗೀತಗಾಯನ ರಸಮಂಜರಿ ಕಾರ್ಯಕ್ರಮ ನೀಡಿದ ಕರ್ನಾಟಕ ಜಾನಪದ ಕೋಗಿಲೆ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಗಣೇಶ್ ಗಂಗೊಳ್ಳಿ ಯವರನ್ನು ಕಾರ್ಕಳ ತಾಲೂಕು ಮಾನ್ಯ ತಹಸೀಲ್ದಾರರಾದ ಶ್ರೀ ಕೆ. ಪುರಂದರ ರವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರ್ಕಳ […]