Views: 463
ಬಂಟಕಲ್(ನ,8): ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 8ನೇ ವರ್ಷದ ಪದವಿ ಪ್ರದಾನ ಸಮಾರಂಭವು ನ, 07 ರ ಭಾನುವಾರದಂದು ಕಾಲೇಜಿನ ಆವರಣದಲ್ಲಿ ಜರುಗಿತು. ಮಣಿಪಾಲದ ಕೆನರಾ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಶ್ರೀ ರಾಮ ನಾಯಕ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಪದವಿ ಪ್ರದಾನ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಿದರು.ಗೌರವ ಆತಿಥಿಗಳಾಗಿ ಭಾಗವಹಿಸಿದ ಮಾಹೆ ಮಣಿಪಾಲದ ಕುಲಸಚಿವರಾದ ಡಾ. ನಾರಾಯಣ ಸಭಾಹಿತ್ ರವರು ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ ,ಪದವೀಧರರು ತಮ್ಮ ವ್ಯತ್ತಿ ಜೀವನದಲ್ಲಿ […]