ಕವಿಸಂಚಾರ ಹೊರಟಿದೆ ಕಾಣದೂರಿಗೆ ನೆನಪ ಮೈಲಿಗಲ್ಲುಗಳ ಜೊತೆಗೆ; ಹರ್ಷೊಲ್ಲಾಸದ ಗಡಿ ಹುಡುಕಿ ನಡಿಗೆ… ನಡೆದಷ್ಟೂ ನಡೆಸುವ ಪಥಕೆ ಹೆಜ್ಜೆಗಳು ಮುನ್ನುಡಿ ಬರೆದಿವೆ,, ಗೀಚಿದಷ್ಟೂ ಜಿನುಗುವ ಭವಕೆಪುಟಗಳು ಸೋಲನೊಪ್ಪಿ ತಿರುಗಿವೆ ..ಅಕ್ಷರವೆಲ್ಲಾ ಮಾಸಿ ಮರೆಯಾಗಿವೆ..!! ದಿಗಂತ ಕಡಲಿನ ನಡುವಿನಲ್ಲಿ ಅನಂತತೆಯ ಹಾಯಿದೋಣಿ…. ಸಾಗುತಿದೆ ನಿರ್ದಿಗಂತವಾಗಿ ಏರಿ ಕವಿಕಲ್ಪನೆಗಳನ್ನ ಅಲ್ಪತೆಗೆ ತೂರಿ!! ಅಲ್ಪಾನಂತತೆಯ ಕದನದಲಿ ಸಕಲತೆಯ ಕಿಡಿ ಉದ್ಭವಿಸಿಧಗಿಸಿತೇ ಧರೆಹೊತ್ತಿ ಜ್ವಾಲೆಯಲಿ?? ಸುಪ್ತ ಮನಸಿನ ಮಿತಿಮೀರಿ…..!! ಸವಿದಷ್ಟೂ ಸವೆಯುತಿದೆ ಜೀವನ ತುಂಬಿದಷ್ಟೂ ಬತ್ತುತಿದೆ […]
Day: November 14, 2021
ಜೀವ ರಕ್ಷಕ, ಮುಳುಗು ತಜ್ಞ ಸುರೇಶ ಖಾರ್ವಿ ಭಟ್ಕಳ್ (ಕಡಲಾಳದ ಅಂತರಂಗ- ಬದುಕಿನ ಕಥೆ ವ್ಯಥೆ )
ಜೀವ ರಕ್ಷಣೆ ಮತ್ತು ಸಾವು ಅದು ಎಷ್ಟು ಕಠೋರವೆಂದರೆ ಆ ಚಕ್ರವ್ಯೂಹಕ್ಕೆ ಸಿಲುಕಿ ಬದುಕು ಬಂದವರರಿಗೆ ಮಾತ್ರ ಗೊತ್ತು .ಸಾವಿನಂಚಿನ ಕದ ತಟ್ಟಿ ಬದುಕಿ ಬರುವುದೆಂದರೆ ಅದೇನು ಆಟವಲ್ಲಾ.ಅದರ ಪರಿಕಲ್ಪನೆ ಮಾಡುವುದು ಕೂಡ ಕಷ್ಟ, ಅಂತಹ ಪರಿಸ್ಥಿತಿಯಲ್ಲಿ ಇರುವವರನ್ನು ಬದುಕಿಸುವವರೇ ಜೀವ ರಕ್ಷಕರು. ಜೀವರಕ್ಷಕರು ಅಕ್ಷರಶಃ ದೇವರಿಗೆ ಸಮನಾದವರು. ಆದರೆ ಇಂಥ ದೇವರುಗಳು ಮಾತ್ರ ಕಣ್ಣೀರಲ್ಲಿ ಕೈತೊಳೆತ್ತಾ ಇರುವುದು ಮಾತ್ರ ಶೋಚನೀಯ…!ಇವರ ನಿಸ್ವಾರ್ಥ ಸೇವಾ ಕಾರ್ಯವನ್ನು ಗುರುತಿಸಿ ಇವರಿಗೆ ಗೌರವದ […]
ಸರಸ್ವತಿ ವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಗಂಗೊಳ್ಳಿ(ನ,12): ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನದಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಶರತ್ ಕುಮಾರ್ ಶೆಟ್ಟಿ ಮಾತನಾಡಿ ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಕಾನೂನಿನ ಬಗೆಗಿನ ವಿವಿಧ ವಿಚಾರಗಳ ಪ್ರಾಥಮಿಕ ಅರಿವು ಪ್ರತಿಯೊಬ್ಬ ನಾಗರಿಕನಲ್ಲಿಯೂ ಇರಬೇಕು. ಇಂತಹ ಅರಿವಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಕೂಡ ನಮ್ಮದಾಗಿಸಿಕೊಳ್ಳುವ ಮೂಲಕ ಅಪರಾಧ […]










