ಕೊಲ್ಲೂರು(ಡಿ,7): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆರಕ್ಷಕ ಠಾಣೆ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಚರಣೆ 2021ರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಪರಾಧ ತಡೆಯ ಬಗ್ಗೆ ಕೊಲ್ಲೂರಿನ ಠಾಣಾಧಿಕಾರಿ ನಾಸಿರ್ ಹುಸೇನ್ರವರು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ಪ್ರಕಾಶ್ ಶೆಟ್ಟಿಯವರು ವಹಿಸಿಕೊಂಡಿದ್ದರು.ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ. ಪೂರ್ಣಿಮಾ ಎನ್ ಜೋಯಿಸ್, ಸುಕೇಶ್ ಶೆಟ್ಟಿ ಹೊಸಮಠ, ರಾಮನಾಯ್ಕ ಕೆ.ಬಿ. […]
Day: December 7, 2021
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಏಡ್ಸ್ ಕುರಿತು ಅರಿವು ಮೂಡಿಸುವ ಭಿತ್ತಿ ಚಿತ್ರ ಸ್ಪರ್ಧೆ
Views: 396
ಕುಂದಾಪುರ (ಡಿ,6): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಹಾಗೂ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ- 2021 ಮತ್ತು 75ನೇ ವರ್ಷದ ಸ್ವತಂತ್ರ ದಿನವನ್ನು ಆಚರಿಸುವ (New India @75) ಪ್ರಯುಕ್ತ ಹೆಚ್ಐವಿ / ಏಡ್ಸ್ ಬಗ್ಗೆ ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳಿಗೆ ಭಿತ್ತಿ ಚಿತ್ರ ಸ್ಪರ್ಧೆಯನ್ನು […]










