Views: 440
ಬೈಂದೂರು(ಡಿ.11); ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಯವರು ಬಹುಬಗೆಯ ಸಮಾಜಸೇವೆ ಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು , ಅದಕ್ಕೆ ಪೂರಕವಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ವಾಹನ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸರಕಾರದಿಂದ ಸಿಬ್ಬಂದಿ ನೇಮಕವಾಗುವ ತನಕ ತಾತ್ಕಾಲಿಕವಾಗಿ ಅಂಬ್ಯುಲೆನ್ಸ್ ನ ಓರ್ವ ಚಾಲಕನಿಗೆ ಮಾಸಿಕ ಸಂಬಳ ಹಾಗೂ ಅಂಬ್ಯುಲೆನ್ಸ್ ಸಂಚಾರಕ್ಕೆ ಅಗತ್ಯವಿರುವ ಡೀಸೆಲ್ ವೆಚ್ಚವನ್ನು ಭರಿಸಿಕೊಡುವುದರ ಮೂಲಕ ಮಾನವೀಯ ನೆಲೆಯ […]










