ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಸಕ್ರಿಯವಾಗಿ ಭಾಗವಹಿಸುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಕಡ್ಡಾಯ ಮತದಾನದ ಕುರಿತು ಜನತೆಗೆ ಅರಿವು ಮೂಡಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ರವರು ಹೇಳಿದರು ಅವರು ಕಾಲೇಜಿನಲ್ಲಿ ಜನವರಿ 25 ರಂದು ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಕಾಲೇಜಿನ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕ ರಾಗಿರುವ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಜೇಶ್ವರಿಯವರು ಮತದಾರರ ಪ್ರತಿಜ್ಞಾ […]
Year: 2021
ಇ. ಸಿ. ಆರ್. ಟ್ರಸ್ಟ್ – ಸಾಮಾಜಿಕ ಜಾಗೃತಿ : ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2021
ಇ . ಸಿ. ಆರ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಮಧುವನ ಇದರ ಎನ್. ಎಸ್. ಎಸ್. ಘಟಕ, ಮಹಿಳಾ ದೌರ್ಜನ್ಯ ತಡೆ ಘಟಕ ಮತ್ತು ಐ.ಕ್ಯೂ.ಎ.ಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಜನವರಿ 29 ರಂದು ಸಾಮಾಜಿಕ ಜಾಗೃತಿ ಕಾರ್ಯಕ್ರಮವಾದ “ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ” ವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸವಳಸಂಗ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಶ್ರೀ ಸಂತೋಷ್ ಬಿ .ಪಿ, ಸಬ್ ಇನ್ಸ್ಪೆಕ್ಟರ್ ಆಫ್ ಪೋಲಿಸ್ […]
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಪ್ರಳ್ಳಿ ದೇವಸ್ಥಾನ ಕೂಡುವಿಕೆಗೆ ಸಂಬಂಧಪಟ್ಟ ವಿಶ್ವಕರ್ಮ ಸಮಾಜ ಬಾಂಧವರ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಪ್ರಳ್ಳಿ ಕಾಳಿಕಾಂಬಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಫಿಲೋಮಿನಾ ಆಯ್ಕೆ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀಮತಿ ಫಿಲೋಮಿನಾ ರವರು ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ 2014 – 15 ನೇ ಸಾಲಿನಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಿದ ಕರ್ನಾಟಕ ಸರ್ಕಾರ ಇವರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿರುತ್ತದೆ. ಅಂಗನವಾಡಿ ಕಾರ್ಯಕರ್ತೆಯಾಗಿ 26 ವರ್ಷಗಳಿಂದ […]
ಅಬ್ಬಿಗೊ೦ದ್ ಕಾಗ್ದ
ಅಬ್ಬಿಗೊ೦ದ್ ಕಾಗ್ದ ಮನಸ್ಸು ಏಕೋ ಮನೆ,ಮನೆಯವರು ಹಾಗೂ ಊರನ್ನ ಮತ್ತೆ ಮತ್ತೆ ನೆನಪಿಸುತಿದೆ…ಅದರಲ್ಲು ನನ್ನಮ್ಮನನ್ನ ಆ ಸೀರೆಯನು ಗೇರು ಮರಕ್ಕೆ ಕಟ್ಟಿ ಬಾನಂಗಳನ್ನು ಈ ಕೂಡಲೆ ಮುಟ್ಟುವೆನ್ನುವ ಎತ್ತರಕೆ ಜಿಗಿಯುತ್ತಿದ್ದ ಆ ದಿನಗಳು..ಹೀಗೆ ನೂರೆಂಟು ನೆನಪುಗಳು ಒ೦ದಾದ ಮೇಲೊ೦ದು ನಾ ಮುಂದೆ ತಾ ಮುಂದೆ ಎ೦ದು ಪಾಳಿಯಲಿ ನಿ೦ತಿವೆ … ಹೇ ಮರತ್ಯಾ ನಾನೆ, ನೀನ್ನ್ ಬೆನ್ನಟ್ಟೆ ಬಾಲು ಕಚ್ಕ ತಿಗು೯ ನಿನ್ಮಗ ಅದೇ…ಮೀನ್ಪಲ್ಲಿ ಮಾಡ್ದಾಗಳಿಕೆ ಗಸಿ ನಿನಾಯ್ಕ,ಹೊಳ್ […]
ಮಂಗಳೂರು ವಿ. ವಿ. ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ : ಡಾ. ಬಿ. ಬಿ. ಹೆಗ್ಡೆ ಕಾಲೇಜು ಪ್ರಥಮ ಸ್ಥಾನ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಶಾಖೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಜಿಲ್ಲಾ ಶಾಖೆಯ ಸಹಯೋಗದೊಂದಿಗೆ ಯೂಥ್ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಜನವರಿ 12 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು, ಹಂಪನ ಕಟ್ಟೆ, ಮಂಗಳೂರು ಇಲ್ಲಿ ನಡೆಸಿದ “ನ್ಯಾಷನಲ್ ಯೂಥ್ ಡೇ” […]
ಮಂಗಳೂರು ವಿಶ್ವವಿದ್ಯಾನಿಲಯ : ಫೆಬ್ರವರಿ 12 ಮತ್ತು 13 ರಂದು ವಿಶೇಷ ಕಾರ್ಯಗಾರ
ಮಂಗಳೂರು ವಿಶ್ವವಿದ್ಯಾನಿಲಯದ ಇನ್ ಕ್ಯೂಬೇಶನ್ ಸೆಂಟರ್ ಇವರ ಆಶ್ರಯದಲ್ಲಿ “ಫೆಬ್ರವರಿ 12 ಮತ್ತು 13 ರಂದು “Recent Trends in Artificial intelligence & Machine Learning using Python” ಎನ್ನುವ ವಿಷಯದ ಕುರಿತು ಎರಡು ದಿನಗಳ ವಿಶೇಷ ಕಾರ್ಯಗಾರ.
ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಫೆಬ್ರವರಿ 10 ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 12 ರ ಒಳಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸಲು ಇಲಾಖೆಯಿಂದ ತಿಳಿಸಲಾಗಿದೆ.
ಕೃಷ್ಣಂ ವಂದೇ ಜಗದ್ಗುರುಂ
ಎಲ್ಲ ಲೀಲೆಯೂ ನಿನಗೆ ಸ್ವಂತನೀನೇ ಸತ್ಯ ನೀನೇ ನಿತ್ಯ ನೀನೆ ಅನಂತ ಬಾಯಲ್ಲಿ ಬ್ರಹ್ಮಾಂಡ ತೋರಿದವನುನೀನಲ್ಲವೇ ಕೃಷ್ಣಗೀತೆಯ ಸಾರವನ್ನು ಭೋದಿಸಿದವನೀನಲ್ಲವೇ ಕೃಷ್ಣ ಇಂದ್ರನ ಸೊಕ್ಕಡಗಿಸಿದಗೋವರ್ಧನ ಧಾರಿ ಶ್ರೀಕೃಷ್ಣಕಾಳಿಂಗನ ಮರ್ಧಿಸಿದಮುಕುಂದ ಮುರಾರಿ ಕೃಷ್ಣ ಕೃಷ್ಣ ಕೃಷ್ಣ ನೀ ಎಂಡೆಜೀವಂಡೆ ತುಡಿಪಾನ್ ಕೃಷ್ಣ..ಶ್ರೀಕೃಷ್ಣ ಸುಧಾಮನ ಪ್ರಿಯಮಾಧವನೀನಲ್ಲವೇ ಕೃಷ್ಣಪಾಂಡವರ ಕುಲಬಾಂಧವನೀನಲ್ಲವೇ ಕೃಷ್ಣ ರಾಧೆಯ ಮನದರಸಬೃಂದಾವನ ಕೃಷ್ಣರುಕ್ಮಿಣಿಯ ವರಿಸಿದವಗೋಕುಲದ ಕೃಷ್ಣ ವಸುದೇವ ದೇವಕಿ ದಂಪತಿಯಸುಪುತ್ರ ನೀನೆ ವಟಪತ್ರ ಕೃಷ್ಣವಿಷವುಣಿಸಲು ಬಂದ ಪೂತನಿಯಕೊಂದವ ನೀನೆ ಬೆಣ್ಣೆಕೃಷ್ಣ ಕೃಷ್ಣ […]










