ಕೊಲ್ಲೂರು (ಮೇ, 10) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ ಮತ್ತು ಅವರ ಧರ್ಮಪತ್ನಿ ತೇಜಸ್ವಿನಿ ರಾಘವೇಂದ್ರ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ, ಮತ್ತು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ಇಡೀ ದೇಶಕ್ಕೆ ಆವರಿಸಿಕೊಂಡಿರುವ ಮಹಾಮಾರಿ ಕೊರೊನಾ ನಿವಾರಣೆಗಾಗಿ ಸಂಸದರು ಮೂಕಾಂಬಿಕೆಗೆ ವಿಶೇಷ ಪೂಜೆ […]
Year: 2021
ಅಕ್ಕ ಎರಡು ಸೇರು ಅಕ್ಕಿ ಇದ್ರೆ ಕೊಡಿ ಅಕ್ಕ……
ನಾನು ಬೆಂಗಳೂರಿನಿಂದ ಬಂದು ಸುಮಾರು ಹತ್ತು ದಿನ ಆಗಿದೆ. ಮನೆಯ ಮಹಡಿ ಮೇಲಿನ ಒಂದು ಕೋಣೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದೇನೆ. (Covid ಇಲ್ಲ ಆದರೂ ನಮ್ಮ ಜಾಗ್ರತೆ ). ಮನೆಯ ಗೇಟ್ ಹತ್ತಿರ ಒರ್ವ ಮಹಿಳೆಯ ಕೂಗು ಕೇಳಿಸಿತು. ನಮ್ಮ ಮನೆಯ ಎರಡು ನಾಯಿ ಬೌ ಬೌ ಎಂದು ಕೂಗುತ್ತಾ ಆಕೆಯ ಮೇಲೆ ದಾಳಿ ಮಾಡಲು ಮುಂದಾದವು. ನಾನು ಜೋರಾಗಿ ನಾಯಿಗಳನ್ನು ವಾಪಸು ಕರೆದೆ… ಅವು ಸುಮ್ಮನಾದವು.. ಆ ತಾಯಿಯ […]
ಮರಳಿ ಬಂತು ಲಾಕಡೌನ್
ಕರೋನ ಎನ್ನುವ ಮಹಾಮಾರಿ ಕಾಯಿಲೆ ಬಂದು ಸರಿಸುಮಾರು ಎರೆಡುವರೆ ವರ್ಷಗಳೆ ಕಳೆದಿದೆ.ಆದರೆ ಅದರ ವಿರುದ್ದ ಹೋರಾಟ ಮಾಡಿ ಜಯಗಳಿಸಲು ನಮಗೆ ಸಾಧ್ಯವಾದಿರುವುದು ವಿಪರ್ಯಾಸವೇ ಸರಿ.ಅದಕ್ಕೆ ಕಾರಣಗಳು ಹಲವು … ಜನತೆಯ ನಿರ್ಲಕ್ಷ್ಯ, ಸರ್ಕಾರದ ಅವೈಜ್ಞಾನಿಕ ಕಠಿಣ ನಿರ್ಧಾರ ಗಳು ಇತ್ಯಾದಿ.ಕರೋನ ನಿಯಂತ್ರಿಸುವಲ್ಲಿ ಸರ್ಕಾರ ಮೊದಲ ಅಲೆಯಲ್ಲ ಎಡವಿದೆ ಎನ್ನುವುದರಲ್ಲಿ ಎರೆಡು ಮಾತಿಲ್ಲ .! ಎರೆಡನೆ ಅಲೆ ಬರುವ ಮುನ್ನ ಬೇಕಾದಷ್ಟು ಸಮಯಾವಕಾಶ ಇದ್ದರೂ ಅದನ್ನು ಸದುಪಯೋಗ ಮಾಡಿಕೊಳ್ಳದೆ ಹಲವಾರು ಸಾವು […]
ತಾಯಿ ಎಂಬ ಮುಗಿಲು (ವಿಶ್ವ ತಾಯಂದಿರ ದಿನದ ಈ ಸಂದರ್ಭದಲ್ಲಿ)
ತಾಯೇ ನಿನದು ಪೊರೆವ ಮಡಿಲುಹಿತದಿ ಒರಗಿಕೊಳ್ಳುವೆಪ್ರೀತಿ ಮಳೆಯ ಹನಿಸೋ ಮುಗಿಲುತಂಪನುಣುತ ತಣಿಯುವೆ ಕೊನೆಯಿರದ ವಾತ್ಸಲ್ಯ ಕಡಲುಪ್ರತೀ ಹನಿಯದು ಅಮೃತನಿನ್ನ ಪ್ರೇಮದ ಜೀವಜಲವನೆಸವಿದು ಬದುಕುವೆನವಿರತ ಬೆಚ್ಚನೆ ಭಾವ ನೀ ಜೊತೆಗಿರಲುನಿನ್ನ ಸನಿಹವು ಅದ್ಭುತಅರಿವ ತೆರೆಯುತ ಪ್ರತೀ ಕ್ಷಣದಲುಬೆರಗಿನೊಳಿಡುವೆ ಸಂತತ ನೋವಿನಲ್ಲೂ ನಗುವ ಧರಿಸಿಹರುಷ ಹಂಚಿ ಉಣಿಸುವೆಕೋಪ ತಾಪ ಎರಗಿ ಬರಲಿಮಮತೆಯಲ್ಲೇ ಮಣಿಸುವೆ ನಿನ್ನ ರಕ್ಷೆಯು ಎದುರು ನಿಲಲುಜಗಕೆ ಜಗವೇ ಮೌನವುಕಾಡದೆಂದಿಗೂ ಭಯ – ದಿಗಿಲುನಿನ್ನ ಜೊತೆಯಿರೆ ಸೌಖ್ಯವು ನೀನೊಂದು ಮುಗಿಯದ ಕವಿತೆನನ್ನೆದೆಯೊಳಗಿನ […]
ಕುಂದಾಪುರ ಸಿಟಿ ಪ್ರವೇಶಿಸಲು ಸಮರ್ಪಕ ರಸ್ತೆ ಮಾರ್ಗಸೂಚಿ ಫಲಕ ಇಲ್ಲ – ಫ್ಲೈ ಓವರ್ ಎರಿದರೆ ಗೋಳು
ಕುಂದಾಪುರ (ಮೇ, 8) : ಕುಂದಾಪುರ ಭಾಗದ ಜನತೆಯ ದಶಕಗಳ ಕನಸಾಗಿದ್ದ ಫ್ಲೈ ಓವರ್ ನಲ್ಲಿ ಹಲವು ದಿನಗಳಿಂದ ವಾಹನಗಳು ಓಡಾಟ ಪ್ರಾರಂಭಿಸಿದೆ.ಆದರೆ ಕುಂದಾಪುರ ಸಿಟಿಯನ್ನು ನೀವು ಪ್ರವೇಶಿಸಬೇಕಾದರೆ ಮೊದಲೇ ಜಾಗ್ರತೆ ವಹಿಸಬೇಕಾಗುತ್ತದೆ.ಕುಂದಾಪುರ ಸಿಟಿ ಪ್ರವೇಶಿಸಬೇಕಾದರೆ ಉಡುಪಿ ಕಡೆಯಿಂದ ಬರುವವರು ಹಂಗಳೂರಿನಲ್ಲಿಯೇ ಅಂದರೆ ದುರ್ಗಾಂಬಾ ಆಫೀಸ್ ಪಕ್ಕದ ಸರ್ವಿಸ್ ರಸ್ತೆಯನ್ನೇ ಹಿಡಿಯಬೇಕಾಗುತ್ತದೆ. ಏಕೆಂದರೆ ಹಂಗಳೂರಿನಲ್ಲಿ ಪ್ರಾರಂಭವಾಗುವ ಫ್ಲೈಓವರ್ ರಸ್ತೆಯನ್ನು ನೀವು ಏರಿದರೆ ಮತ್ತೆ ಇಳಿಯುವುದು ಕುಂದಾಪುರದ ಸಂತೆ ಮಾರುಕಟ್ಟೆ ಬಳಿ. […]
ಭಾರತವನ್ನು ಇಂದು ಕೊರೊನಾ ಮಾತ್ರ ಕೊಲ್ಲುತ್ತಿಲ್ಲ, ಇಂದು ಭ್ರಷ್ಟರೂ ಭಾರತವನ್ನು ಕೊಲ್ಲುತ್ತಿದ್ದಾರೆ!!!
ಇಡೀ ಜಗತ್ತಿಗೆ ಮಾನವೀಯತೆಯ ಪಾಠ ಮಾಡಿದ ನಾವು ….ಈಗ ಮಾಡುತ್ತಿರುವುದಾದರು ಏನು? ಕರೋನಾ ಸಂಕಷ್ಟ ದ ಪರಿಸ್ಥಿತಿಯ ಈ ಸಂಧರ್ಬದಲ್ಲಿನ ಮಾನವೀಯತೆ ಮತ್ತು ಪ್ರಾಮಾಣಿಕತೆಯ ಕುರಿತಾದ ಅವಲೋಕನ –🔶ವೈದ್ಯರು ವಿಟಮಿನ್ ‘ಸಿ’ ಹೆಚ್ಚು ಸೇವಿಸಲು ಸಲಹೆ ನೀಡಿದಾಗ, ನಿಂಬೆಹಣ್ಣನ್ನು ಕೆ.ಜಿ.ಗೆ 50 ರೂ. ಬದಲು 150 ರೂ.ಗೆ ಮಾರಾಟ ಮಾಡುವವರು. ನಾವೇ🙄 🔶700-800 ರೂ. ದರದ ಆಕ್ಸಿಮೀಟರ್ ಗಳನ್ನ 3,000 ರೂ.ಗೂ ಹೆಚ್ಚು ದರಕ್ಕೆ ಮಾರಾಟ ಮಾಡುತ್ತಿರುವುದು. ಇದು ನಾವೇ! […]
ಜೆ.ಸಿ.ಐ. ಕುಂದಾಪುರ ಸಿಟಿ ವತಿಯಿಂದ 10 ನೇ ದಿನದ ಸಹಾಯ ಹಸ್ತ
ಕುಂದಾಪುರ (ಮೇ, 7): ಕಳೆದ ಹತ್ತು ದಿನದಿಂದ ಜೆ.ಸಿ.ಐ. ಕುಂದಾಪುರ ಸಿಟಿ ವತಿಯಿಂದ ಕುಂದಾಪುರದ ಹಲವು ಕಡೆಯಲ್ಲಿ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಹಸಿದವರಿಗೆ ಉಚಿತ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿತ್ಯ ನಡೆಯುವ ಈ ಸೇವಾ ಕಾರ್ಯದಲ್ಲಿ ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷ ವಿಜಯ್ ಭಂಡಾರಿ, ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ವಲಯಾಧಿಕಾರಿ ಪ್ರಶಾಂತ್ ಹವಾಲ್ದಾರ್, ಪೂರ್ವ ಅಧ್ಯಕ್ಷ ರಾಘವೇಂದ್ರ ಚರಣ್ ನಾವಡ ಹಾಗೂ ಜೆ.ಸಿ.ಐ. ಕುಂದಾಪುರ […]
ಬೈಂದೂರು-ನೂತನ ತಹಶೀಲ್ದಾರರಾಗಿ ಶೋಭಾಲಕ್ಷ್ಮೀ ಹೆಚ್. ಎಸ್. ನೇಮಕ
ಬೈಂದೂರು (ಮೇ, 6): ಬೈಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶೋಭಾಲಕ್ಷ್ಮೀ ಹೆಚ್. ಎಸ್. ಅವರನ್ನು ಕರ್ನಾಟಕ ರಾಜ್ಯ ಸರ್ಕಾರ ನಿಯುಕ್ತಿಗೊಳಿಸಿ ಆದೇಶಿಸಿದೆ. ತಹಶೀಲ್ದಾರ್ ಬಸಪ್ಪ ಪೂಜಾರಿಯವರ ವರ್ಗಾವಣೆಯ ಬಳಿಕ ಬ್ರಹ್ಮಾವರದ ತಹಶೀಲ್ದಾರ್ ಕಿರಣ ಗೌರಯ್ಯ ಅವರು ಬೈಂದೂರಿನ ಪ್ರಭಾರ ತಹಶೀಲ್ದಾರರರಾಗಿ ಸೇವೆಸಲ್ಲಿದ್ದರು. ಕೆಲವು ತಿಂಗಳಿನಿಂದ ಬೈಂದೂರು ತಾಲೂಕಿನ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಇದೀಗ ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಸೇವೆಯನ್ನು ಪಡೆಯಲು ತುಂಬಾ ಅನುಕೂಲವಾದಂತಾಗಿದೆ.
ಕವಿತೆ – ರಾಣಿ
ಕವಿತೆ ಬಾರದ ನನಗೆ…ನೆನಪಿಗೆಅದು ಎಳೆ ಬಿಸಿಲಿನ ಮುಸ್ಸಂಜೆಯವೇಳೆಗೆ ಏಕೋ ಗೊತ್ತಿಲ್ಲ ನನಗೆಕವಿತೆ ಬಾರದ ನನಗೆ…. ನೆನಪಿಗೆ… ಹನಿ ಹನಿ ಇಬ್ಬನಿಯು ಮಳೆಹನಿಯಾಗಿ ಬೀಳುವ ಸಮಯದಲ್ಲಿಹಚ್ಚ ಹಸಿರಿನಿಂದ ಕೂಡಿದ ಹಚ್ಚಹಸಿರಿನಲ್ಲಿ ಕವಿತೆ ಬಾರದ ನನಗೆ…ನೆನಪಿಗೆ… ಹಸಿರ ಸೀರೆ ಉಟ್ಟು ಕೊಂಡು ನೀನುಕೈ ಗಳಿಗೆ ಹಸಿರ ಬಳೆ ಹಾಕಿ ಕೊಂಡುನಿಂತರೆ ಅದೇನೇ ಎಷ್ಟು ಸುಂದರವಾಗಿಕಾಣತಿ ಕವಿತೆ ಬಾರದ ನನಗೆ ….ನೆನಪಿಗೆ… ಕವಿತೆ ರಾಣಿ ನನ್ನ ಎರಡು ಕಣ್ಣುಗಳುಸಾಲದು ನಿನ್ನನ್ನು ನೊಡಲು ನನ್ನ ಕನಸಿನಕಲ್ಪನೆಯ […]
ಬೈಂದೂರು ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ ಮಂಜೂರು
ಬೈಂದೂರು (ಮೇ, 6): ಬೈಂದೂರು ಸರ್ಕಾರಿ ಆಸ್ಪತ್ರೆಗೆ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಆಸ್ಪತ್ರೆಗೆ ಮಂಜೂರರಾಗಿರುವ ಹೊಸ ಆಮ್ಲಜನಕ ಉತ್ಪಾದನಾ ಘಟಕದ ಸ್ಥಳಪರಿಶೀಲನೆ ನಡೆಸಿದರು. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ಪ್ರತಿನಿತ್ಯ 80 ಸಿಲಿಂಡರ್ ನಷ್ಟು ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಅವರು ಹೇಳಿದರು. ಹಾಗೆಯೇ ಶಾಸಕರು ಕೋವಿಡ್ ನಿರ್ವಹಣೆ ಬಗ್ಗೆ ವೈದ್ಯಾಧಿಕಾರಿ ಗಳು ಹಾಗೂ […]










