ಶಿರ್ವ(ಜ.1): ಆರೋಗ್ಯ ಸಂಬಂಧಿ ವಿಚಾರದಲ್ಲಿ ಸದಾ ಎಚ್ಚರಿಕೆಯಿಂದ ಇರುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದು ನಮ್ಮ ಮುಂದಿದೆ. ಇಂದಿನ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಅಬಾಲ ವೃದ್ಧರಾದಿಯಾಗಿ ಸಾವು ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಆರೋಗ್ಯ ವಂತ ಜನರು ಕೂಡ ತಮ್ಮ ಆರೋಗ್ಯವನ್ನು ತಜ್ಞ ವೈದ್ಯರಿಂದ ಸಕಾಲದಲ್ಲಿ ಪರೀಕ್ಷಿಸಿ ಹೃದಯದ ರೋಗಗಳಿಂದ ತಮ್ಮನ್ನು ರಕ್ಷಣೆ ಮಾಡಿಸಿಕೊಳ್ಳುವುದು ಬಹಳ ಮಹತ್ವದ ವಿಚಾರವಾಗಿದೆ ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತೀ […]
Day: January 1, 2022
ಯಕ್ಷಗಾನದ “ಪವರ್ ಸ್ಟಾರ್” ಕೊಳಲಿ ಕೃಷ್ಣ ಶೆಟ್ಟಿ
ಕರಾವಳಿಯ ಸಾಂಸ್ಕ್ರತಿಕ ಹಿರಿಮೆಯ ಕಲೆಯಾದ ಯಕ್ಷಗಾನದ ಪ್ರಮುಖ ಕಲಾವಿದರುಗಳ ಪಟ್ಟಿ ಮಾಡುತ್ತ ಹೋದರೆ ಅಭಿಮಾನ್ಯು -ಅಭಿಮಾನ್ಯು -ಅಭಿಮಾನ್ಯು ಈ ಪ್ರಸಂಗದ ಅಭಿಮಾನಿಗಳ ಅಭಿಮನ್ಯು ಪಾತ್ರಕ್ಕೆ ಹೇಳಿ ಮಾಡಿಸಿದಂತಹ ಕಲಾವಿದರೆಂದರೆ ಅದು ಕೊಳಲಿ ಕೃಷ್ಣ ಶೆಟ್ಟಿಎಂದರೆ ಯಾರೂ ಅಲ್ಲಗಳೆಯುವಂತಿಲ್ಲ.ಹಿರಿಯ ಕಲಾವಿದ ಕೊಳಲಿ ಕೃಷ್ಣ ಶೆಟ್ಟಿಯವರಪರಿಚಯವನ್ನು ಸಂಗ್ರಹಿಸುವಾಗ ಮಾರಣಕಟ್ಟೆ ಮೇಳದ ಮೇರು ಭಾಗವತರಾದ ತಿಮ್ಮಪ್ಪ ದೇವಾಡಿಗ ಹೇರಂಜಾಲು ಈ ಪರಿಚಯ ಲೇಖನಕ್ಕೆ ಸಹಕರಿಸಿದ ಇವರನ್ನು ಸಹಕಾರವನ್ನು ಸ್ಮರಿಸಿಕೊಳ್ಳುತ್ತಾ ಕುಂದ ವಾಹಿನಿ ಮೂಲಕ ಕೊಳಲಿ ಕೃಷ್ಣ […]
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ವಿಶೇಷ ಭಜನಾ ಕಾರ್ಯಕ್ರಮ
ಉಡುಪಿ(ಜ.1): ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ಆವರಣದಲ್ಲಿರುವ ಭವ್ಯ ಏಕಶಿಲಾ ಪರಶುರಾಮ ವಿಗ್ರಹವನ್ನೊಳಗೊಂಡ ಪರಶುರಾಮೇಶ್ವರ ದೇವಸ್ಥಾನದಲ್ಲಿ ನಾಗೇಶ್ವರ ಭಜನಾ ಮಂಡಳಿ, ಪಡುಬಿದ್ರಿ – ಮೂಲ್ಕಿ ವಲಯ ಇವರಿಂದ ಡಿಸೆಂಬರ್ 31 ರಂದು ವಿಶೇಷ ಭಜನಾ ಕಾರ್ಯಕ್ರಮವು ಜರುಗಿತು. ಭಜನಾ ಮಂಡಳಿಯ ನೇತೃತ್ವವನ್ನು ಶ್ರೀ ಚಂದ್ರಹಾಸ್ ವಹಿಸಿದ್ದರು. ಎಳೆಯ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಿ ಸಂಸ್ಕಾರವಂತರನ್ನಾಗಿ ಮಾಡುವ ಕೆಲಸ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ನಡೆಯಬೇಕೆಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ತರುವಾಯ ಮಾತನಾಡಿದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಅಧ್ಯಕ್ಷ ವಿದ್ವಾನ್ ಶಂಭುದಾಸ ಗುರೂಜಿ […]
ವಿಶೇಷ ಮಕ್ಕಳ ಶಾಲೆಗೆ ಬೈಂದೂರು ಶಾಸಕರಿಂದ ಐದು ಲಕ್ಷ ರೂಪಾಯಿ ಕೊಡುಗೆ
ಬೈಂದೂರು(ಡಿ.31):ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು, ಕುಂದಾಪುರ ಇಲ್ಲಿಗೆ ಭೇಟಿ ನೀಡಿದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿಯವರು ಶಾಸಕರ ನಿಧಿಯಿಂದ ಐದು ಲಕ್ಷ ರೂಪಾಯಿ ಬಿಡುಗಡೆಗೊಳಿಸಿದರು. ಇಲ್ಲಿ ಸುಮಾರು 39 ವಿಶೇಷ ಮಕ್ಕಳು ತರಬೇತಿಯನ್ನು ಪಡೆಯುತ್ತಿದ್ದಾರೆ. ಆ ಮಕ್ಕಳೊಂದಿಗೆ ಶಾಸಕರು ಸಮಯ ಕಳೆದು, ಶುಭ ಹಾರೈಸಿದರು.










