ಕೊಲ್ಲೂರು (ಜ.3): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು, ಗ್ರಾಮ ಪಂಚಾಯತ್ ಕೊಲ್ಲೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ 15 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ “ಕೋವ್ಯಾಕ್ಸಿನ್ ಲಸಿಕೆ ವಿತರಣಾ ಅಭಿಯಾನ”ಜ.1 ರಂದು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಿವರಾಮಕೃಷ್ಣ […]
Day: January 3, 2022
ಡಾ.ಗೋವಿಂದ ಬಾಬು ಪೂಜಾರಿಯವರಿಗೆ ಕನ್ನಡ ಚೇತನ ರಾಜ್ಯ ಪ್ರಶಸ್ತಿ
ಬೆಂಗಳೂರು(ಜ.3): ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ಪುನೀತ್ ರವರ ಸೇವೆಯನ್ನು ಆದರ್ಶವಾಗಿಟ್ಟುಕೊಂಡು ಅವರ ಸವಿ ನೆನೆಪಿನಲ್ಲಿ ನೀಡುತ್ತಿರುವ ಕನ್ನಡ ಚೇತನ” ರಾಜ್ಯ ಪ್ರಶಸ್ತಿಯನ್ನು ಪ್ರಸಿದ್ದ ಉದ್ಯಮಿ ,ಕೊಡುಗೈದಾನಿ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ನೀಡಿ ಗೌರವಿಸಲಾಯಿತು.ಎ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಮನೆಯಲ್ಲಿ ನಾಮಫಲಕ ಅನಾವರಣ
ತೆಕ್ಕಟ್ಟೆ(ಜ.3): ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆಯ ಹಿನ್ನೆಲೆಯಲ್ಲಿ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಇವರ ಸೇವೆಯ ಸ್ಮರಣಾರ್ಥ ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್,ಉಸಿರು ಕೋಟ,ಅರಿವು ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ರವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕವನ್ನು ಶ್ರೀಯುತ ಹರೀಶ್ ಕುಮಾರ್ ಶೆಟ್ಟಿ ಯವರು ಅನಾವರಣಗೊಳಿಸಿದರು . […]
ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್, ಪೋಸ್ಟರ್, ಟ್ರೈಲರ್ ಮತ್ತು ಹಾಡು ಬಿಡುಗಡೆ
ಬಸ್ರೂರು(ಜ.3): ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ರೊನಾಲ್ಡ್ ಲೋಬೊ ನಿರ್ದೇಶನದ ಕರಾವಳಿಯ ಯುವ ಪ್ರತಿಭೆಗಳನ್ನೊಳಗೊಂಡ ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್, ಟೈಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ಜ.02 ರಂದು ಗುಲ್ವಾಡಿಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ,ನಾಡೋಜ ಡಾ. ಜಿ ಶಂಕರ್ ,ಖ್ಯಾತ ಚಲನಚಿತ್ರ ನಿರ್ದೇಶಕ,-ನಟ ರಿಷಬ್ ಶೆಟ್ಟಿ ,ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ,ಹಿರಿಯ ನ್ಯಾಯವಾದಿ […]