ಕುಂದಾಪುರ (ಜ.4): ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಅಂತಿಮ ವರ್ಷದ ಫೈನಾನ್ಶಿಯಲ್ ಎಕೌಂಟಿಗ್ ಪರೀಕ್ಷೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಕಾಲೇಜಿನ ಐವರು ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಮುನ್ನೂರು ಅಂಕಗಳ ಪರೀಕ್ಷೆಯಲ್ಲಿ ಕಾಲೇಜಿನ ಪ್ರತೀಕ್ಷಾ, ಅಂಕಿತಾ, ಸುಚಿತ್ರಾ ಶೆಟ್ಟಿ, ಬಿಬಿ ಹಾಜಿರಾ, ಅನನ್ಯ, ಮುನ್ನೂರು ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಇಂತಹ ಅಪರೂಪದ ಸಾಧನೆಗೆ ಡಾ.ಬಿ.ಬಿ ಹೆಗ್ಡೆ ಕಾಲೇಜು ಸಾಕ್ಷಿಯಾಗಿದೆ. ಈ ಎಲ್ಲಾ ವಿದ್ಯಾರ್ಥಿನಿಯರನ್ನು ಅವರ ಹೆತ್ತವರ ಸಮ್ಮುಖದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ […]
Day: January 4, 2022
ಸುಣ್ಣಾರಿ ಶಾಲೆ: ಪುಸ್ತಕ ಮತ್ತು ಸಮವಸ್ತ್ರ ವಿತರಣೆ
Views: 391
ಕೋಟೇಶ್ವರ (ಜ.4): ವಿವೇಕೋದಯ ಅನುದಾನಿತ ಪ್ರಾಥಮಿಕ ಶಾಲೆ ಹೊಂಬಾಡಿ -ಮಂಡಾಡಿ ಸುಣ್ಣಾರಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಪಂಚಾಯತ್ ನಿಂದ ಕೊಡಲ್ಪಟ್ಟ ಪುಸ್ತಕ ಮತ್ತು ಸಮವಸ್ತ್ರವನ್ನು ಇತ್ತೀಚೆಗೆ ವಿತರಣೆ ಮಾಡಲಾಯಿತು. ಶಾಲಾ ಸಂಚಾಲಕರಾದ ಕಿಶೋರ ಶೆಟ್ಟಿ ಸುಣ್ಣಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾಗಿದ್ದು ಕಳೆದ ವರ್ಷ ನಿಧನರಾದ ಎಸ್ ದಿನಕರ ಶೆಟ್ಟಿ ಯವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಲಾಯಿತು. ಶಾಲಾ ಸಂಸ್ಥಾಪಕರಾದ ಕಾಪು ದಿ. ಸಂಜೀವ […]