Views: 356
ಬಸ್ರೂರು (ಜ.10): ಇಲ್ಲಿನ ನಿವೇದಿತಾ ಪ್ರೌಢಶಾಲೆಯಲ್ಲಿ 5 ರಿಂದ 18 ರವರೆಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾಕರಣ ಅಭಿಯಾನ ಪ್ರಾಥವಿುಕ ಆರೋಗ್ಯ ಕೇಂದ್ರ ಬಸ್ರೂರು ಇವರ ಸಹಕಾರದಿಂದ ಜ.10 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಶ್ರೀ.ಬಿ ಅಪ್ಪಣ್ಣ ಹೆಗ್ಡೆಯವರು ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಪೂಜಾರಿಯವರು ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ವಿದ್ಯಾರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ […]










