Views: 510
ತಲ್ಲೂರು(ಜ.24): ಅರ್ಭಕ್ಕ ದಾರಕ ನಂದಿಕೇಶ್ವರ ಸಹಪರಿವಾರ ಧೈವಸ್ಥಾನ ತಾಯ್ಕಲ್ ಬೆಟ್ಟ್, ಹಟ್ಟಿಯಂಗಡಿ ಇದರ ಪ್ರಥಮ ವರ್ಷದ ವಾರ್ಷಿಕ ಗೆಂಡಸೇವೆಯು ಇದೇ ಜನವರಿ 25 ಹಾಗೂ 26 ರಂದು ನಡೆಯಲಿದ್ದು ,ಆ ಪ್ರಯುಕ್ತ ವಿಶೇಷ ಪೂಜೆ, ಹಾಲುಹಬ್ಬ ಮತ್ತು ಅನ್ನ ಸಂತರ್ಪಣೆ ನೆಡಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.










