ಕುಂದಾಪುರ (ಫೆ:03): ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ತರಬೇತಿ ಆಯುಕ್ತರಾದ ಆನಂದ ಅಡಿಗ ರವರು ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2021 -2022 ನೇ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹೆಚ್ಚಾಗಬೇಕು, ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. […]
Day: February 3, 2022
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ
ಕೋಟೇಶ್ವರ (ಫೆ.2): ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ.ಮೆಲ್ವಿನ್ ಡಿ’ಸೋಜ ರವರು ಸಂಪನ್ಮೂಲ ವ್ಯಕ್ತಿ ಯಾಗಿ ಆಗಮಿಸಿ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು […]
ಅನಾರೋಗ್ಯ ಪೀಡಿತ ಮಗುವಿನ ಬಾಳಲ್ಲಿ ಬೆಳಕಾದ ಡಾ. ಗೋವಿಂದ ಬಾಬು ಪೂಜಾರಿ
ಡಾ. ಗೋವಿಂದ ಬಾಬು ಪೂಜಾರಿ ಇವರ ಹೆಸರು ಕೇಳದೆ ಇರುವವರು ಅತೀ ವಿರಳ. ಕನಾರ್ಟಕದ ಕರಾವಳಿ ಭಾಗದಿಂದ ಹಿಡಿದು ವಿವಿದ ರಾಜ್ಯಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತಾರ ಮಾಡಿದ ಉದ್ಯಮ ಸಾಹಸಿ .ಕಡು ಬಡತನದಲ್ಲಿ ಜನಿಸಿದ ಇವರು ತಮ್ಮ ಸ್ವ ಪರಿಶ್ರಮದಿಂದನೆ ದುಡಿದು ಬಹುದೊಡ್ಡ ಯುವ ಉದ್ಯಮಿಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಡಾ.ಗೋವಿಂದ ಪೂಜಾರಿಯವರು ತನ್ನ ದುಡಿಮೆಯ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿರಿಸಿ ಕಡುಬಡವರು, ಅನಾರೋಗ್ಯ ಪೀಡಿತರು, ನಿರ್ಗತಿಕರು, ವಸತಿರಹಿತರ ಪಾಲಿಗೆ […]