Views: 333
ಬೈಂದೂರು (ಫೆ.26): ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ, ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ CDS ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ. ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ.ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾ. 6 […]










