ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
Day: March 29, 2022
ಮೊಗವೀರ ಯುವ ಸಂಘಟನೆ(ರಿ.) ಉಡುಪಿ :ಕರೋನ ವಾರಿಯರ್ಸಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ
Views: 357
ಉಡುಪಿ (ಮಾ.29): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.), ಉಡುಪಿ ಹಾಗೂ ಜಿ . ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಜಂಟಿ ಆಶ್ರಯದಲ್ಲಿ ಕಳೆದ ಕರೋನಾ ಲಾಕ್ಡೌನ್ ಸಂಧರ್ಭದಲ್ಲಿ ನಾಡೋಜ. ಡಾ.ಜಿ.ಶಂಕರ್ ರವರ ಸಲಹೆಯ ಮೇರೆಗೆ ಕರೋನಾದಿಂದ ಮ್ರತಪಟ್ಟವರ ಶವಸಂಸ್ಕಾರ ಕಾರ್ಯದಲ್ಲಿ ತಮ್ಮ ಜೀವದ ಹಂಗು ತೋರೆದು ಅನೇಕ ಶವಗಳಿಗೆ ಮುಕ್ತಿ ನೀಡುವ ಮಹತ್ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಹಾಗೂ ಕುಂದಾಪುರ ಭಾಗದ ಕರೋನಾ ಫ್ರಂಟ್ಲೈನ್ ವಾರಿಯರ್ಸ್ ಗಳ […]