Views: 371
ಬೈಂದೂರು( ಮಾ. 29:): ಡಾ.ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮೂಲಕ ಮಾನವೀಯ ನೆಲೆಯಲ್ಲಿ ಸಮಾಜ ಸೇವೆಗೈಯುತ್ತಿರುವುದು ಶ್ಲಾಘನೀಯ ಎಂದು ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಡಾ.ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮೂಲಕ ನಿರ್ಮಾಣಗೊಂಡ ಶ್ರೀ ವರಲಕ್ಷ್ಮೀ ನಿಲಯದ ಏಳನೆಯ ಮನೆಯ ಹಸ್ತಾಂತರ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು. ಬೈಂದೂರಿನ ಗದ್ದೆಮನೆ ಲಕ್ಷ್ಮೀ ದೇವಾಡಿಗ ಬಡ ವ್ರದ್ಡ […]










