ನಾಯಕವಾಡಿ (ಮಾ.8 ): ಭಜನೆ ಎನ್ನುವುದು ಧಾರ್ಮಿಕ ಮನ ಶುದ್ಧಿಯನ್ನು ತರುವುದು ಮಾತ್ರವಲ್ಲದೆ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿಸಲು ಸಹಾಯಮಾಡುತ್ತವೆ. ಆ ಮೂಲಕ ಜನರಲ್ಲಿ ಪರಸ್ಪರ ಸಹಕಾರವನ್ನು ಮೂಡಿಸಿ ಸಮಾಜದಲ್ಲಿ ಶಾಂತಿ ನೆಲೆಸಲು ಅನುಕೂಲವಾಗುತ್ತದೆ ಎಂದು ಕೊಂಕಣ ಕೊಪ್ಪದ ಸನ್ಯಾಸಿನಿ ಪ್ರವಚನ ಕೇಸರಿ ಪದ್ಮಾದೇವಿ ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ ಮತ್ತು ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿಯ 67ನೇ ವಾರ್ಷಿಕೋತ್ಸವ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ […]
Month: March 2022
ಮೊಗವೀರ ಯುವ ಸಂಘಟನೆ ಬೈಂದೂರು – ಶಿರೂರು ಘಟಕ : ವಿಶ್ವ ಮಹಿಳಾ ದಿನಾಚರಣೆ
ಬೈಂದೂರು (ಮಾ.8):ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಇದರ ಬೈಂದೂರು – ಶಿರೂರು ಘಟಕದ ಆಶ್ರಯದಲ್ಲಿ ಘಟಕದ ಯಡ್ತರೆಯ ಆಡಳಿತ ಕಛೇರಿಯಲ್ಲಿ ಮಾ.08ರಂದು “ವಿಶ್ವ ಮಹಿಳಾ ದಿನ”ವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ COVID – 19 ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷೆಗಾಗಿ ಅವಿರತವಾಗಿ ಶ್ರಮಿಸಿದ ಸಂಘಟನೆಯ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು – ಶಿರೂರು ಘಟಕದ ಅಧ್ಯಕ್ಷರಾದ ಶ್ರೀ ರವಿರಾಜ ಚಂದನ […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ : ವಿಟಿಯು ಅಂತಿಮ ಪರೀಕ್ಷೆಯಲ್ಲಿ ಎರಡು ರ್ಯಾಂಕ್
ಪುತ್ತೂರು (ಮಾ. 08): ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2020-21ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ 2 ರ್ಯಾಂಕ್ ಪಡೆದುಕೊಂಡಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ರಂಜನ್ ಎಂ. ಮೂರನೇ ರ್ಯಾಂಕ್ ಹಾಗೂ ಎಲೆಕ್ಟಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಕೃತಿಕಾ ಕೆ ಎಂಟನೇ ರ್ಯಾಂಕ್ ಗಳಿಸಿಕೊಂಡಿದ್ದಾರೆ. ರಂಜನ್ ಎಂ. 3ನೇ ರ್ಯಾಂಕ್ ಕೃತಿಕಾ ಕೆ. 8ನೇ ರ್ಯಾಂಕ್ ವಿದ್ಯಾರ್ಥಿಗಳ […]
ಮೂಡ್ಲಕಟ್ಟೆ ಎಂ ಐ ಟಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾಯ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ
ಕುಂದಾಪುರ(ಮಾ.6): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ಮಾದರಿ ಸ್ಪರ್ಧೆ ಹಾಗೂ ಪ್ರದರ್ಶನ ಕಾರ್ಯಕ್ರಮವು ಕಾಲೇಜಿನ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿ ತಂಡಗಳು ತಮ್ಮ ತಮ್ಮ ವಿಶೇಷ ವಿಜ್ಞಾನ ಮಾದರಿಗಳ ಜೊತೆ ಭಾಗವಹಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸ್ಪರ್ಧೆಯ ತೀರ್ಪುಗಾರರಾಗಿ ಭಾಗವಹಿಸಿದ ಕೋಟೇಶ್ವರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದೆನ್ನೀಸ್ ಬಂಜಿ ರವರು ಮಾತನಾಡಿ ವಿದ್ಯಾರ್ಥಿ ಸಮುದಾಯವು […]
ಡಾ| ಬಿ. ಬಿ ಹೆಗ್ಡೆ ಕಾಲೇಜು: ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕುಂದಾಪುರ (ಮಾ.6) : ಇಲ್ಲಿನ ಡಾ|. ಬಿ. ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ʼರಾಷ್ಟ್ರೀಯ ವಿಜ್ಞಾನ ದಿನʼ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ರವರು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ಬಿ.ಎಸ್.ಸಿ ಪದವಿಯ ನಂತರದ ಉದ್ಯೋಗಾವಕಾಶಗಳನ್ನು ವಿದ್ಯಾರ್ಥಿ ಗಳಿಗೆ ವಿವರಿಸಿದರು. ಪ್ರಾಂಶುಪಾಲರಾದ ಫ್ರೋ. ಕೆ. ಉಮೆಶ್ ಶೆಟ್ಟಿ ಅಧ್ಯಕ್ಷತೆ […]
ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃ ಪ್ರತಿಷ್ಠೆ : “ಶ್ರೀ ಮಹಾಲಕ್ಷ್ಮೀ ಪ್ರಚಾರ ರಥ “ಕ್ಕೆ ಚಾಲನೆ
ಉಚ್ಚಿಲ(ಮಾ.5): ಮೊಗವೀರ ಸಮುದಾಯದ ಆರಾಧ್ಯ ದೇವತೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಪುನಃಪ್ರತಿಷ್ಠೆ ,ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಎಪ್ರಿಲ್ 01ರಿಂದ 15ರವರಗೆ ಜರುಗಲಿದ್ದು , ಹೊರೆ ಕಾಣಿಕೆ,ಪುನರ್ ಪ್ರತಿಷ್ಠೆ,ಬ್ರಹ್ಮಕಲಶ, ನಾಗಮಂಡಲೋತ್ಸವ ಮತ್ತು ಅಂತರ್ ರಾಜ್ಯ ಮಟ್ಟದ ಮತ್ತು ಸ್ಥಳೀಯ ಕಲಾವಿದರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಪ್ಪಳ ದಿಂದ ಶೀರೂರು ತನಕ ಪ್ರಚಾರ ಪಡಿಸುವ ಉದ್ದೇಶದಿಂದ ನಿರ್ಮಿಸಲಾದ “ಶ್ರೀ ಮಹಾಲಕ್ಷ್ಮೀ ರಥ”ಕ್ಕೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ […]
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ: ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆ
ಗಂಗೊಳ್ಳಿ(ಮಾ.4): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯ ಹಸಿರು ಇಕೋ ಕ್ಲಬ್ ವತಿಯಿಂದ, ಫೆ.26 ರಂದು ಪ್ರಥಮ ಚಿಕಿತ್ಸೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ.ಎಂ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. SDMC ಸದಸ್ಯೆ ಶ್ರೀಮತಿ ರೇಷ್ಮಾ ಖಾರ್ವಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಉಮೇಶ್ ಕುಂದರ್ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಯನ್ನು ನೆರವೇರಿಸಿಕೊಟ್ಟರು. ಇಕೋ […]
ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ: ಡಾ. ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ […]










