Views: 466
“ ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು ” ಎಂಬ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರವರ ನುಡಿಯಂತೆ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾದದ್ದು. ಸ್ಪರ್ಧಾತ್ಮಕ ಜಗತ್ತಿನ ವೇಗದ ಜೊತೆಗೆ ಹೆಜ್ಜೆ ಹಾಕಲು ಇಂದಿನ ಯುವ ಪೀಳಿಗೆಗೆ ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಭವಿಷ್ಯವನ್ನು ರೂಪಿಸಿಕೊಳ್ಳಲು ಕುಂದಾಪುರ ತಾಲೂಕಿನ ಹೆಮ್ಮಾಡಿಯ ಹೃದಯ ಭಾಗದಲ್ಲಿರುವ ಪ್ರಕೃತಿ ರಮಣೀಯ ಪರಿಸರದಲ್ಲಿ ಮೈ ತಳೆದು ನಿಂತಿರುವ […]