Views: 326
ಬೈಂದೂರು (ಏ,10): ಸ್ವಾತಂತ್ರ್ಯ ಹೋರಾಟಗಾರ ಬಾಡಾ ದಿ.ಮಂಜುನಾಥ ಜೋಶಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ಬೈಂದೂರು ತಾಲೂಕು ವ್ಯಾಪ್ತಿಯ ಬಾಡಾದಲ್ಲಿ ನಡೆಯಿತು. ನಾಮ ಫಲಕ ಅನಾವರಣವನ್ನು ಉದ್ಯಮಿ ಶ್ರೀ ಸುಜೀತ್ ಶೆಟ್ಟಿ ಹಿಲಿಯಾಣ ರವರು ನೆರವೇರಿಸಿದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಜಯಾನಂದ ಹೋಬಳಿದಾರ್, ನಾಗರತ್ನ ಹೇರಳೆ,ಶ್ರೀ ಜಯದೇವಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅರುಣ ಶಿರೂರು ರವರು ವಹಿಸಿದ್ದರು.ಸ್ವರಾಜ್ಯ75 ಸಂಘಟನೆಯ ನೇತ್ರತ್ವದಲ್ಲಿ […]