ಯಪ್ಪಾ..ಬರೋಬ್ಬರಿ 16.50 ಎಕ್ರೆ ಜಾಗ…ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದೆ. ಕೋಟಿ – ಕೋಟಿ ಬೆಲೆ ಬಾಳುವ ಆಸ್ತಿ ಎಂದು ಹುಬ್ಬೆರಿಸಿ ಆಶ್ಚರ್ಯ ಚಿಕಿತರಾಗಿ ಅಕ್ಕ ಪಕ್ಕದವರ ಜೊತೆ ಮಾತನಾಡುವ ಜನರನ್ನು ಕಂಡು ಹೀಗೆ ಸುಮ್ಮನೆ ಆಲೋಚಿಸತೋಡಗಿದೆ. ಆಧುನಿಕ ಬದುಕಿನ ಈ ನಾಗಾಲೋಟದಲ್ಲಿ ತಾನು,ತನ್ನದು,ತನ್ನದಷ್ಟಕ್ಕೆ ಎನ್ನುವ ಸ್ವಾರ್ಥಪರತೆಗೆ ಒಳಗಾದ ಜನತೆ ಇಂದು ಪರರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಗೆ ಹೆಚ್ಚು ಒತ್ತು ಕೊಡುತ್ತೀರುವುದು ವಾಸ್ತವ.ಈ ಸ್ವಾರ್ಥ ತುಂಬಿದ ಜಗತ್ತೀನಲ್ಲಿ ಒಂದಿಂಚು ಭೂಮಿಗೂ ಹೊಡೆದಾಡುವ ಮನುಷ್ಯರ […]
Day: April 11, 2022
ಬಾರ್ಕೂರು ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವ: ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದಿಂದ ಜಾನಪದ ವೈಭವ
ಬಾರ್ಕೂರು( ಏ.8): ಬಾರ್ಕೂರಿನ ಶ್ರೀ ಪಂಚ ಲಿಂಗೇಶ್ವರ ದೇವಾಲಯದ ರಥೋತ್ಸವದ ಸಂದರ್ಭದಲ್ಲಿ ಪಿ ಕಾಳಿಂಗ ರಾವ್ ಪ್ರತಿಷ್ಠಾನ ಬೆಂಗಳೂರು ಇವರು ಏರ್ಪಡಿಸಿದ “ಜಾನಪದ ವೈಭವ” ಕಾರ್ಯಕ್ರಮ ಏ.08 ರಂದು ನಡೆಯಿತು. ಈ ಕಾರ್ಯಕ್ರಮವನ್ನು ನಾಡಿನ ಖ್ಯಾತ ಸುಗಮ ಸಂಗೀತ ಗಾಯಕ ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗದವರು ಜಾನಪದ ವೈಭವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಕಾಳಿಂಗ ರಾವ್ ಪ್ರತಿಷ್ಠಾನದ ವತಿಯಿಂದ ಶ್ರೀ ರಾಮಚಂದ್ರ ನಾಯಕ್ ಸರ್ಕಲ್ […]
ಮೇಲ್ ಗಂಗೊಳ್ಳಿ: ಏ.20 ರಂದು ವಿಶೇಷ ಕಾರ್ಯಕ್ರಮ
ಗಂಗೊಳ್ಳಿ (ಏ .11): ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್ ಗಂಗೊಳ್ಳಿ ಇದರ 35 ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿಯ 29 ನೇ ವಾರ್ಷಿಕೋತ್ಸವ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆಯ ಕಾರ್ಯಕ್ರಮವು ಮೇಲ್ ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಮೈದಾನದಲ್ಲಿ ಏ.20 ರ ಬುಧವಾರದಂದು ಜರಗಲಿರುವುದು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ […]
ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ ಹೆಗ್ಡೆ ಕಾಲೇಜಿಗೆ ಪ್ರಥಮ ಸ್ಥಾನ
ಕುಂದಾಪುರ (ಏ.10): ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಛೇರಿ- ಕ್ಷಯ ಘಟಕ ಕುಂದಾಪುರ, ತಾಲ್ಲೂಕು ಆರೋಗ್ಯ ಕೇಂದ್ರ ಕುಂದಾಪುರ ಇವರ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಕ್ಷಯ ರೋಗದ ಕುರಿತಾದ ಆಯ್ದ ಪದವಿ ಕಾಲೇಜುಗಳ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಪ್ರಥಮ ಸ್ಥಾನ ಗಳಿಸಿದೆ. ವಿಜೇತರಿಗೆ ಕುಂದಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ರಾಜೇಶ್ವರಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ತಂಡದಲ್ಲಿ ಭಾಗಿಯಾದ ಅಕ್ಷಯ್ ಶೆಟ್ಟಿ, ಅಕ್ಷತ್ , ಶ್ವೇತಾ,ಮೇಘನಾ […]