ಬಂಟಕಲ್(ಏ.22) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕಶಿಬಿರವನ್ನು ಎಪ್ರಿಲ್ 18 ರಂದು ಎಸ್ವಿಎಚ್ ಪದವಿಪೂರ್ವ ಕಾಲೇಜು ಇನ್ನಂಜೆಯಲ್ಲಿ ಉದ್ಘಾಟನೆಗೊಂಡಿತು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕ ಆಚಾರ್ಯ ರ ವರು ಒಂದು ವಾರದ ಎನ್ಎಸ್ಎಸ್ ಶಿಬಿರವನ್ನು ದೀಪ ಬೆಳಗಿಸುವ ಮೂಲಕಉದ್ಘಾಟಿಸಿ ಶಿಬಿರದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ತಮ್ಮ ಸಹಕಾರ ನೀಡುವುದಾಗಿ ಶಿಬಿರಾರ್ಥಿಗಳಿಗೆ ಹೇಳಿದರು. ಇನ್ನಂಜೆ ಎಸ್ವಿಎಚ್ ಪದವಿಪೂರ್ವ ಕಾಲೇಜಿನ […]
Day: April 22, 2022
ಬಿ.ಜೆ.ಪಿ ಕುಂದಾಪುರ ಮಂಡಲ: ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ
Views: 259
ಕೋಟೇಶ್ವರ(ಏ,21): ಬಿ.ಜೆ.ಪಿ ಕುಂದಾಪುರ ಮಂಡಲದ ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ ಕೋಡಿ ಕಿನಾರದ ಶೆಣೈ ರೆಸಾರ್ಟ್ ನಲ್ಲಿ ಇತ್ತೀಚೆಗೆ ನಡೆಯಿತು. ಕೋಟೇಶ್ವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಬಲಪಡಿಸಿ ಸಶಕ್ತ ಬೂತ್ ಸಧೃಡ ಭಾರತ ಎಂಬ ಪಕ್ಷದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು […]