ಕೋಟೇಶ್ವರ (ಏ,23): ವನದುರ್ಗಾ ಯುವಕ ಮಂಡಲ (ರಿ.) ಕಾಳಾವರ ಇವರ ಆಶ್ರಯದಲ್ಲಿ ನಡೆದ 30 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ವನದುರ್ಗಾ ಟ್ರೋಫಿ- 2022 ಯನ್ನು ಪಡೆದು ಜಯಭೇರಿ ಭಾರಿಸಿದೆ. ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆಯನ್ನು ವನದುರ್ಗಾದೇವಿ ದೇವಸ್ಥಾನ ಕಾಳಾವರ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಕಾಳಾವರ ವಹಿಸಿದ್ದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆರಾಧ್ಯ ಎಸ್.ಶೆಟ್ಟಿ ಕಾಳಾವರ ಇವರ ಅನುಪಸ್ಥಿತಿಯಲ್ಲಿ ಅವರ […]
Day: April 23, 2022
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ & ಮೊಗವೀರ ಯುವ ಸಂಘಟನೆ: ಸಾಮೂಹಿಕ ವಿವಾಹದ ಪೂರ್ವಭಾವಿ ಸಭೆ
Views: 335
ಬ್ರಹ್ಮಾವರ( ಏ,23): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ,ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ.) ,ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆಯುವ ಮೊಗವೀರ ಸಮುದಾಯದ 13 ನೇ ವರ್ಷದ ಸಾಮೂಹಿಕ ವಿವಾಹದ ಪೂರ್ವಭಾವಿ ಸಭೆ ಏ.23ರಂದು ಬ್ರಹ್ಮಾವರದ ಶಾಮಿಲಿ ಶನಾಯ ಸಭಾಭವನದಲ್ಲಿ ನಡೆಯಿತು. ನಾಡೋಜ ಡಾ.ಜಿ.ಶಂಕರ್ ರವರ ಮಾರ್ಗದರ್ಶನದಲ್ಲಿ ನಡೆದ ಈ ಸಭೆಯಲ್ಲಿ ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಇದರ ಅಧ್ಯಕ್ಷರಾದ ಶ್ರೀ ರಾಜೇಂದ್ರ ಸುವರ್ಣ ಹಿರಿಯಡ್ಕ ಸಭೆಯ ಅಧ್ಯಕ್ಷತೆ ವಹಿಸಿ ಸಾಮೂಹ ವಿವಾಹ ಕಾರ್ಯಕ್ರಮದ […]










