Views: 619
ಗೊಂಬೆಯಾಟ ಎಂದಾಗಲೆಲ್ಲ ಎಂದೋ ಇಂಡಿಯಾ ಗೋಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಕಂಡ ರಾಜಸ್ಥಾನದ ರಾಮಾಯಣದ ಗೊಂಬೆಯಾಟವೇ ನೆನಪಿಗೆ ಬರುತಿತ್ತೇ ಹೊರತು ನಮ್ಮೂರಲ್ಲೂ ಒಂದು ಗೊಂಬೆಯಾಟದ ಆರು ತಲೆಮಾರಿನ ಪರಂಪರೆ ಇತ್ತೆಂದು ಗೊತ್ತಾಗಿದ್ದು ಇಂದು ಭಾಸ್ಕರ್ ಕೊಗ್ಗ ಕಾಮತ್ ಮಾತು ಕೇಳಿದ ಬಳಿಕ. ಜಗವೇ ಆ ದೇವರಾಡಿಸೋ ನಾಟಕ…. ನಾವೆಲ್ಲ ಅವನ ಕೈಯ ಗೊಂಬೆಗಳು ಎಂಬ ಮಾತಿನಂತೆ ಇಂದು ನಮ್ಮ ಕಾಲೇಜಿನ ಯಕ್ಷಗಾನ ಸಂಘ ಹಾಗೂ ಕನ್ನಡ ವಿಭಾಗ ಆಯೋಜಿಸಿದ ಉಪ್ಪಿನಕುದ್ರು ಗೊಂಬೆ […]