ಕುಂದಾಪುರ( ಜೂ,11): ಎಸ್. ಎಸ್. ಎಲ್. ಸಿ. ೨೦೨೨ರ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನಿರುದ್ಧ ಎಸ್. ಹತ್ವಾರ್ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ, ಆದಿತ್ಯ ಎಮ್. 623 ಅಂಕದೊoದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಮತ್ತು ಶಾನ್ವಿನ್ ರೋಯ್ಸ್ ಪಿರೇರಾ 620 ಅಂಕ ಗಳಿಸುವುದರೊಂದಿಗೆ ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ಶ್ರೀ ಬಿ. […]
Day: June 13, 2022
ಎಚ್.ಎಮ್.ಎಮ್. ವಿ.ಕೆ.ಆರ್ :ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ
Views: 288
ಕುಂದಾಪುರ(ಜೂ,11): ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣವನ್ನು ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ. ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರು ಜೊತೆಜೊತೆಯಾಗಿ ಕೈಜೋಡಿಸಿದಲ್ಲಿ ಶಾಲಾ ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಕುಂದಾಪುರದ ಪುರಸಭೆಯ ಅಧ್ಯಕ್ಷರಾದ ವೀಣಾ ಭಾಸ್ಕರ ಮೆಂಡನ್ ಹೇಳಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ […]










