ಕುoದಾಪುರ(ಜೂ, 23):ಇಲ್ಲಿನ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 94.58% ರ ಫಲಿತಾಂಶವನ್ನು ಸಾಧಿಸಿದೆ. 388 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ,ಅದರಲ್ಲಿ 179 ಮಂದಿ ವಿಶೇಷ ಶ್ರೇಣಿ ಹಾಗೂ 155ಮಂದಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹರ್ಷಿತಾ ಕಿಣಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 8 ನೇ ಸ್ಥಾನ ಗಳಿಸಿದರೆ, ಪ್ರಗತಿ ಪೂಜಾರಿ 590 ಅಂಕ ಪಡೆದು 9ನೇ ಸ್ಥಾನಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಗುರುರಾಜ್ […]
Month: June 2022
ಎಕ್ಸಲೆಂಟ್ ಹೈಸ್ಕೂಲು ಮತ್ತು ಪಿಯು ಕಾಲೇಜು: ಪಾಲಕರ -ಶಿಕ್ಷಕರ ಸಭೆ
ಕುಂದಾಪುರ (ಜೂ ,22: ಎಕ್ಸಲೆಂಟ್ ಹೈಸ್ಕೂಲು ಮತ್ತು ಪಿಯು ಕಾಲೇಜು ಸುಣ್ಣಾರಿಯಲ್ಲಿ2022-23 ನೇ ಸಾಲಿನ ಪಾಲಕರ ಹಾಗೂ ಶಿಕ್ಷಕರ ಸಭೆಯನ್ನು ಇತ್ತೀಚೆಗೆ ಆಯೋಜಿಸಲಾಗಿತು. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿೆ ಅವರು ಮಾತನಾಡಿ ಎಕ್ಸಲೆಂಟ್ ವಿದ್ಯಾ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನ ಗುರಿಯಾಗಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಹಾಗೂ ಸರ್ವಾಂಗೀಣ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಾ ಬಂದಿದೆ. ಒಬ್ಬ ಯಶಸ್ವಿ ವಿದ್ಯಾರ್ಥಿಯ ಸಾಧನೆಗೆ ಪೋಷಕರ ಸಹಕಾರ ಮತ್ತು […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1200 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಆರಂಭಗೊಂಡ ಕಿರು ಅವಧಿಯಲ್ಲಿ ಶೈಕ್ಷಣಿಕವಾಗಿ, […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿ.ಸಿ.ಎ. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ […]
ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್:ನಿತಾ ಬಿಲ್ಲವ ಪ್ರಥಮ ಸ್ಥಾನ
ಕುಂದಾಪುರ ( ಜೂ ,19): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನಿತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಈಕೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ […]
ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಸಾಧನೆ
ಕುಂದಾಪುರ(ಜೂ,19): ಇಲ್ಲಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರಿದ್ದು ,ಸಂಸ್ಥೆಯ ವಿದ್ಯಾರ್ಥಿಗಳಾದ, ಜ್ಞಾನ್ದೇವ್ ಉಪಾಧ್ಯಾಯ-583, ಸವಿನಾ-581,ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-565, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್ಎಸ್-564, ಸುಮಿತ್ ಪಾಟೀಲ್-564, ಪನ್ನಗಾ […]
ವಿ. ಕೆ. ಆರ್. ಪ್ರೌಢ ಶಾಲೆ ಕುಂದಾಪುರ :ಸಾಧಕರಿಗೆ ಸನ್ಮಾನ
ಕುಂದಾಪುರ (ಜೂ ,19): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯಲ್ಲಿ ಜೂ,18 ನಡೆಯಿತು ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 2021-22 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 620 ಕ್ಕೂ ಅಧಿಕ ಅಂಕ ಪಡೆದ ಅನ್ವಿತಾ ಎಸ್.(624), ಅನಿರುದ್ಧ ಎಸ್. ಹತ್ವಾರ್(624), ಅಭಿಷೇಕ್ ಅಡಿಗ (623 […]
ಲಡಾಕ್ ಗೆ ಪ್ರಯಾಣಿಸಿದ ಜಿತೇಂದ್ರ್ ಕುಮಾರ್ ಕೊಲ್ಲೂರು
ಜೀವನದಲ್ಲಿ ಪ್ರತಿನಿತ್ಯ ಹಲವಾರು ಸವಾಲುಗಳನ್ನು ಎದುರಿಸುವುದು ನೋಡಿರುತ್ತೇವೆ ಹಾಗೆ ಪ್ರತಿಯೊಬ್ಬ ಬೈಕ್ ಸವಾರರಿಗೂ ಲಡಾಕ್ ಗೆ ಪ್ರಯಾಣ ಬೆಳೆಸೋದು ಒಂದು ಅತಿದೊಡ್ಡ ಕನಸು. ಆ ಕನಸನ್ನು ನನಸು ಮಾಡಲು ಹೊರಟ ನಮ್ಮೂರ ಹುಡುಗ ಜಿತೇಂದ್ರ್ ಕುಮಾರ್ ಕೂಡ ಒಬ್ಬರು. ವೃತ್ತಿಯಲ್ಲಿ ವಕೀಲ. ಶಿಕ್ಷಣ ಮುಗಿಸಿರುವ ಇವರು ಈಗಾಗಲೇ ಯ್ಯೂಟ್ಯೂಬ್ ನಲ್ಲಿ ಹಲವಾರು VLOG ವಿಡಿಯೋಗಳ ಮೂಲಕ ಮನೆ ಮಾತಾದವರು. ಎಲ್ಲಾ ವಿಡಿಯೋದಲ್ಲು ಕುಂದಾಪ್ರ ಕನ್ನಡದಲ್ಲಿ ಮಾತಾಡೋದು ಇವರ ವಿಶೇಷ. ಕುಂದಾಪುರದ […]
ಹಕ್ಕಿ & ಪುಟಾಣಿಗಳು
ನಭದಿ ಹಾರುವ ಹಕ್ಕಿಗಳೆ ನಮ್ಮಯ ಕೂಗನು ಆಲಿಸಿ ಹಾರುವ ಆಸೆಯು ಮನದಲಿ ಹುಟ್ಟಿದೆ ನಮಗೂ ಹಾರಲು ಕಲಿಸುವಿರಾ..? ಅಷ್ಟು ಎತ್ತರ ಹೇಗೆ ಏರಿದಿರಿ ನಮಗೂ ಸ್ವಲ್ಪ ತಿಳಿಸುವಿರಾ? ಗಾಳಿಯ ಪಟದಂತೆ ಮೇಲೆ ಕೆಳಗೆ ತೇಲುತಾ ಆಡುತಾ ಮೆರೆಯುವಿರಿ ಸಾಲುಸಾಲಾಗಿ ಹಾರುವ ಹಕ್ಕಿಗಳೆ ನಮಗೂ ಶಿಸ್ತನು ಕಲಿಸಿದಿರಿ ಭೂಮಿಯ ತುಂಬಾ ಚಿಣ್ಣರ ದಂಡು ಕೇಕೆಯ ಹಾಕುತಾ ನಲಿಯುತಿದೆ ಬೇಗನೆ ಬನ್ನಿರಿ ನಮ್ಮೊಡನೆ ಸರ್ರನೆ ಇಳಿಯುತ ಭೂಮಿಯ ಕಡೆ ಜೊತೆ ಜೊತೆಯಾಗಿ ನಲಿಯುವ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ :ಪರಿಸರ ಮಾಹಿತಿ ಕಾರ್ಯಕ್ರಮ
ಕೊಲ್ಲೂರು (ಜೂ,12): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ ಸಿ ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಎಂ. ಜೆ. ಬೇಬಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮನ್ವಯ ಅಧಿಕಾರಿ ಗೀತಾ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಿಕವರಿ ಮೇಲ್ವಿಚಾರಕರಾದ ಸುರೇಶ್, ಕಾರ್ಯಕ್ಷೆತ್ರದ ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಒಕ್ಕೂಟದ ಉಪಾಧ್ಯಕ್ಷರಾದ […]










